ಅಥಣಿ: ಆಮ್ಲಜನಕ ಪೂರೈಕೆ, ಹಾಸಿಗೆ ವ್ಯವಸ್ಥೆ ಕುರಿತು ಡಿಸಿಎಂ ಲಕ್ಷಣ ಸವದಿ ತುರ್ತುಸಭೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲ್ಲೂಕಿನಲ್ಲಿ ಕೋವಿಡ್ ಉಲ್ಭಣಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಹಾಗೂ ಆಮ್ಲಜನಕ ,ಹಾಸಿಗೆ ವ್ಯವಸ್ಥೆ, ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಕುರಿತು , ಅಥಣಿ ಗಣ್ಯರು, ಐಎಂ ಎ ವೈಧ್ಯರು ಉನ್ನತ ಅ... ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗೆ ಶ್ಲಾಘ್ಯದಲ್ಲಿ ಆನ್ ಲೈನ್ ಫಾಸ್ಟ್ ಟ್ರ್ಯಾಕ್ ಕೋರ್ಸ್ ಮಂಗಳೂರು(reporterkarnataka news): ಬ್ಯಾಂಕಿಂಗ್ ಪ್ರವೇಶ ಪರೀಕ್ಷೆಗೆ ಆನ್ ಲೈನ್ ನಲ್ಲಿ ಫಾಸ್ಟ್ ಟ್ರ್ಯಾಕ್ ಕೋರ್ಸ್ ಲಭ್ಯವಿದೆ. ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಇದು ಕಡಿಮೆ ಫೀಸಿನಲ್ಲಿ ನಿಮಗೆ ಕೈಗೆಟಕಲಿದೆ. ಕೋರ್ಸ್ ನ ವೈಶಿಷ್ಟ್ಯಗಳು * ರೆಕಾರ್ಡೆ... ಮೆಡಿಕಲ್ ಆಕ್ಸಿಜನ್ ಬೇಕೇ?; ಸಚಿವ ಜಗದೀಶ್ ಶೆಟ್ಟರ್ ಗೆ ಕರೆ ಮಾಡಿ; ಬೆಡ್ ಗೆ ಆರ್. ಅಶೋಕ್ ಬೆಂಗಳೂರು(reporterkarnataka news): ಕೊರೊನಾ ಸೋಂಕಿತರಿಗೆ ಮೆಡಿಕಲ್ ಆಕ್ಸಿಜನ್ ನೀಡುವ ಸಂಪೂರ್ಣ ಜವಾಬ್ದಾರಿಯನ್ನು ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ವಹಿಸಲಾಗಿದೆ. ಆಕ್ಸಿಜನ್ ಬೇಕಾದಲ್ಲಿ ಅಥವಾ ಆಕ್ಸಿಜನ್ ಸಿಗದಿದ್ದರೆ ಅಥವಾ ಸರಬರಾಜಿನ ಸಮಸ್ಯೆ ಇದ್ದಲ್ಲಿ, ಈ ಕೆಳಗಿನ ಸಂಖ್ಯ... ಅಗತ್ಯ ವಸ್ತುಗಳ ಖರೀದಿಗೆ ತೆರಳಲು ವಾಹನ ಬಳಕೆ ಮಾಡಲು ಅವಕಾಶ ಬೆಂಗಳೂರು(reporter karnatakanews): ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ ವಾಹನ ಬಳಸಲು ನಿಷೇದ ಹೇರಿದ್ದ ರಾಜ್ಯ ಸರಕಾರ ಜನರ ಒತ್ತಡಕ್ಕೆ ಮಣಿದು ವಾಹನದಲ್ಲಿ ತೆರಳಲು ಅನುಮತಿಸಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳ... ಜಿಲ್ಲೆಯಲ್ಲೂ ರಾಜ್ಯ ಸರಕಾರದ ನಿಯಮವನ್ನು ಜಾರಿ ಗೊಳಿಸಲು ಮಾಜಿ ಸಚಿವ ರಮಾನಾಥ್ ರೈ ಸೂಚನೆ ಮಂಗಳೂರು(reporterkarnatakanews): ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಮುನ್ನ ಮೂರು ದಿನಗಳ ಕಾಲಾವಕಾಶವನ್ನು ನೀಡಲಾಗಿತ್ತು.ಆದರೆ ದ.ಕ ಜಿಲ್ಲೆಯಲ್ಲಿ ಏಕಾ ಏಕಿ ಲಾಕ್ ಡೌನ್ ವಿಧಿಸಲಾಗಿತ್ತು.ಜನರು ಈಗಾಗಲೇ ಮಾನಸಿಕ ಹಿಂಸೆಯನ್ನು ಅನುಭವಿಸುತ್ತಿದ್ದಾರೆ.ಜಿಲ್ಲೆಯಲ್ಲಿ ಪ್ರತ್ಯೇಕ ನಿಯಮ ವಿಧಿಸುವು ದರಿಂದ ... ರಂಗ ಭೂಮಿಯ ಖ್ಯಾತ ಕಲಾವಿದ ಆರ್. ಎಸ್ ರಾಜಾರಾಮ್ ನಿಧನ ಬೆಂಗಳೂರು(reporterkarnatakanews): ಅನೇಕ ಧಾರಾವಾಹಿ, ಸಿನಿಮಾ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಆರ್.ಎಸ್.ರಾಜಾರಾಮ್ (84)ಅವರು ಕೋವಿಡ್ ನಿಂದ ನಿಧನರಾಗಿದ್ದಾರೆ. ಕರ್ನಾಟಕ ಸರಕಾರದ ಸಚಿವಾಲಯದಲ್ಲಿ ಅಧೀನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದ್ದಿದ್ದರು. ಕೋಲಾರ ಜಿ... ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ಮೃತ್ಯು ಪುತ್ತೂರು(reporterkarnatakanews): ಬಾಣಂತಿ ಯೋರ್ವರು ತೀವ್ರ ರಕ್ತ ಸ್ರಾವದಿಂದ ಮೃತ ಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪಂಬೆತ್ತಾಡಿ ಗ್ರಾಮದ ಮೂಲೆ ಮನೆ ವಿಶ್ವನಾಥ ಗೌಡರ ಪುತ್ರಿ, ಈಶ್ವರಮಂಗಲದ ಮುಂಡ್ಯ ಕೆಮ್ಮತಡ್ಕದ ಮನೋಜ್ ಎಂಬವರ ಪತ್ನಿ ಪೂಜಿತಾ ಮೃತ ಮಹಿಳೆ. ಭಾನುವಾರ ಹೆರಿಗೆಗೆಂದು ಮಹಿ... ನಾಳೆ ದ.ಕ. ಜಿಲ್ಲೆಯಲ್ಲಿ ಇನ್ನಷ್ಟು ಕಠಿಣ ನಿಯಮ, ಅಗತ್ಯ ವಸ್ತು ಖರೀದಿಗೆ ವಾಹನಗಳಲ್ಲಿ ಬಂದರೆ ವಾಹನ ಸೀಝ್: ಕಮೀಷನರ್ ಖಡಕ್ ಸೂಚನೆ ಮಂಗಳೂರು(Reporter Karnataka News): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 10 ರಿಂದ 24 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆ ಕಠಿಣ ನಿಯಮ ಜಾರಿಗೆ ಕಮೀಷನರ್ ಶಶಿಕುಮಾರ್ ಮುಂದಾಗಿದ್... ವೀಣಾಶಾಂತೇಶ್ವರ ಅವರ ಕತೆಗಳಲ್ಲಿ ಸಾಮಾಜಿಕ ವಿವೇಚನೆ ಡಾ ಸುಬ್ರಹ್ಮಣ್ಯ ಸಿ ಕುಂದೂರು drsubramanyac1@gmail.com ಸಮಾಜದ ಸ್ವರೂಪವನ್ನು ವಿಮರ್ಶೆಗೆ ಒಳಪಡಿಸಿದ ಕನ್ನಡಕಥಾ ಸಾಹಿತ್ಯವು ಮಾನವನ ವಿಕಾ... ಕಲ್ಲು ಗಣಿಗಾರಿಕೆಯಲ್ಲಿ ಬೃಹತ್ ಸ್ಫೋಟ: ಕನಿಷ್ಟ ಹತ್ತು ಮಂದಿ ಕಾರ್ಮಿಕರು ಸಾವು ಆಂದ್ರಪ್ರದೇಶ :ಕಲ್ಲುಗಣಿಗಾರಿಕೆ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಟ ಹತ್ತು ಮಂದಿ ಕಾರ್ಮಿಕರು ಮೃತ ಪಟ್ಟ ಘಟನೆ ಆಂಧ್ರಪ್ರದೇಶದ ಕಡಪಾ ಬಳಿಯಲ್ಲಿ ನಡೆದಿದೆ. ಕಡಪದ ಮಾಮಿಲ್ಲಪಲ್ಲೆ ಗ್ರಾಮದ ಸಮೀಪದಲ್ಲಿರುವ ಕಲ್ಲುಗಣಿಯಲ್ಲಿ ಕಾರ್ಮಿಕರು ಬಂಡೆಯನ್ನು ಕೊರೆಯುವ ವೇಳೆಯಲ್ಲಿ ಈ ದುರ್ಘ... « Previous Page 1 …21 22 23 24 25 Next Page » ಜಾಹೀರಾತು