ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಸಿಂಧನೂರು(reporterkarnataka news): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ ಹಮ... ವಿಕಲಚೇತನರ ಕುಟುಂಬಗಳಿಗೆ ತಿಂಗಳ ದಿನಸಿ ವಿತರಣೆ: ಹೃದಯವಂತಿಕೆ ಮೆರೆದ ಬ್ಯಾಲಹಳ್ಳಿ ಗೋವಿಂದಗೌಡ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸೊಪ್ಪು ತರಕಾರಿ , ಟೀ ಮಾರಿ ಸ್ವಾಭಿಮಾನಿ ಜೀವನ ಕಟ್ಟಿಕೊಂಡಿದ್ದ ವಿಕಲಚೇತನರ ಕುಟುಂಬಗಳು ಲಾಕ್ಡೌನ್ನಿಂದಾಗಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿರುವುದು ಅತ್ಯಂತ ನೋವಿನ ಸಂಗತಿ , ಅಂತಹವರಿಗೆ ತಮ್ಮ ಕೈಲಾದಷ್ಟು ನ... ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು. ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದ... ಅಕ್ಕಮಹಾದೇವಿ ಮತ್ತು ಆಯ್ದ ಸಮಕಾಲೀನ ಕವಿತೆ ಡಾ.ಸುಬ್ರಮಣ್ಯ ಸಿ. ಕುಂದೂರು info.reporterkarnataka@gmail.com ಹನ್ನೆರಡನೇ ಶತಮಾನವು ಕನ್ನಡ ಸಾಹಿತ್ಯದ ಮಹತ್ತರವಾದ ಕಾಲಘಟ್ಟ. ವಚನ ಸಾಹಿತ್ಯದ ಹುಟ್ಟು ಮತ್ತು ಬೆಳವಣಿಗೆಯಿಂದ ಹೊಸದಾದ ಸಾಹಿತ್ಯ ರೂಪವನ್ನು,ಡಾ.ಸುಬ್ರಮಣ್ಯ ಸಿ. ಕುಂದೂರು ಸಾಮಾಜಿಕ ಚಳುವಳಿಯನ್ನು ಹುಟ... ಬಾಗಲಕೋಟೆ ಕುಂಬಾರಹಳ್ಳದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆ ಪತ್ತೆ; ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಎಚ್ಚರಿಕೆ ಭೀಮಣ್ಣ ಪೂಜಾರ್ ವಿಜಯಪುರ info.reporterkarnataka@gmail.com ಬಾಗಲಕೊಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕುಂಬಾರಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲವು ದಿನಗಳಿಂದ ಸಾಕು ... ಲಾಕ್ ಡೌನ್ ಹೆಸರಿನಲ್ಲಿ ಲೂಟಿ: ವ್ಯಾಪಾರಿಗಳು ಆಡಿದ್ದೇ ಆಟ, ಹೇಳಿದ್ದೇ ರೇಟ್; ಜಿಲ್ಲಾಧಿಕಾರಿಯವರೇ ನಿಗಾ ವಹಿಸಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತಗಂಗಿ info.reporterkarnataka@gmail.com ತರಕಾರಿ, ಹಣ್ಣು- ಹಂಪಲು ಮಾರುವ ವ್ಯಾಪಾರಸ್ಥರು, ಜಿನಸಿ ಅಂಗಡಿಯವರು, ಕೋಳಿ- ಮಾಂಸದ ವ್ಯಾಪಾರಿಗಳು ಜನಸಾಮಾನ್ಯರನ್ನು ಹಿಡಿದು ತಿನ್ನಲು ಆರಂಭಿಸಿದ್ದಾರೆ. ಇದು ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ದಕ್ಷಿ... ಮೇ 31ರಿಂದ ಒಂದು ವಾರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಲಾಕ್ ಡೌನ್: ಬ್ಯಾಂಕ್, ಸರಕಾರಿ ಕಚೇರಿ ಕೂಡ ಬಂದ್ ಶಿವಮೊಗ್ಗ(reporterkarnataka news) : ಮೇ 31 ರಿಂದ ಜೂನ್ 7 ರವರೆಗೆ ಶಿವಮೊಗ್ಗ ಜಿಲ್ಲಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ಹಾಲು ಮತ್ತು ಔಷಧಿ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ತರಕಾರಿ ಖರೀದಿಗೆ ತಳ... ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು. ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾ... ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ ಮಂಗಳೂರು(reporterkarnataka news): ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು. ಈ ಸಂದರ್ಭದ... ಕೊರೊನಾ ಹಾವಳಿ: 7 ಜಿಲ್ಲೆಗಳ ಸಂಸದರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ; ಪರಿಸ್ಥಿತಿ ಅವಲೋಕನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಜ್ಯದ 7 ಜಿಲ್ಲೆಗಳ ಕೊರೊನಾ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರು ಅಲ್ಲಿನ ಸಂಸದರ ಜತೆ ವಿಡಿಯೋ ಸಂವಾದ ನಡೆಸಿದರು. ಕೋವಿಡ್ 19 ಸಂಕ್ರಾಮಿಕವನ್ನು ತಡೆಗಟ್ಟುವ ಹಿನ್... « Previous Page 1 2 3 4 5 … 25 Next Page » ಜಾಹೀರಾತು