ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ‘ಸಿ’ ಗ್ರೇಡ್ ದೇಗುಲಗಳ 150 ಅರ್ಚಕರುಗಳಿಗೆ ಆಹಾರದ ಕಿಟ್ ವಿತರಣೆ ಪುತ್ತೂರು(reporterkarnataka news): ಎ ಗ್ರೇಡ್ ದೇವಸ್ಥಾನವಾದ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಪುತ್ತೂರು ತಾಲೂಕಿನ ‘ಸಿ’ ಗ್ರೇಡ್ ದೇವಸ್ಥಾನಗಳ 150 ಅರ್ಚಕರುಗಳಿಗೆ 1500 ರೂ.ಮೌಲ್ಯದ ಆಹಾರದ ಕಿಟ್ ಗಳನ್ನು ಜಿಲ್ಲೆಯಲ್ಲೆ ಪ್ರಥಮ ಬಾರಿಗೆ ಶಾಸಕ ಸಂಜೀವ ಮಠ... ಸಿಂಧನೂರು: ಹೊಟ್ಟೆನೋವು ತಾಳಲಾಗದೆ ಪೊಲೀಸ್ ಪತ್ನಿ ನೇಣಿಗೆ ಶರಣು ಸಿಂಧನೂರು(reporterkarnataka news): ಸಿಂಧನೂರು ನಗರದಲ್ಲಿ ಹೊಟ್ಟೆ ನೋವು ತಾಳಲಾರದೆ ಪೊಲೀಸ್ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ನಗರದ ಪೊಲೀಸ್ ವಸತಿಗೃಹದಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಅವರ ಪತ್ನಿ ಕವಿತಾ (40)ಹೊಟ್ಟೆ ನೋವು ತಾಳಲಾರದೆ ಶನಿವಾರ ... ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !! ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ. ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನ... ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲಾಡಳಿತಕ್ಕೆ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಹಸ್ತಾಂತರ ಮಂಗಳೂರು(reporterkarnataka news): ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ 1,84,800 ರೂ. ವೆಚ್ಚದ 3 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಮೂಲಕ ಜಿಲ್ಲಾಡಳಿತಕ್ಕೆ ಶನಿವಾರ ಹಸ್ತಾಂತರಿಸಲಾಯಿತು. ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಮಾಜಮು... ಇದು ತುಂಬೆ ವೆಂಟೆಡ್ ಡ್ಯಾಮ್ ಅಲ್ಲ, ಸಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕೆಳಗಿನ ರಸ್ತೆ!! ಮಂಗಳೂರು(reporterkarnataka news): ಸ್ವಾಮಿ....ಇದು ತುಂಬೆಯ ವೆಂಟೆಡ್ ಡ್ಯಾಮ್ ಅಂತ ಅವಸರದ ತೀರ್ಮಾನಕ್ಕೆ ಬರಬೇಡಿ. ವೀಡಿಯೊವನ್ನು ಸರಿಯಾಗಿ ವೀಕ್ಷಿಸಿ. ಇದು ಸ್ಮಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕೆಳಗಿನ ಸರ್ವಿಸ್ ರಸ್ತೆ. ನಿನ್ನೆ ತಡರಾತ್ರಿಯಿಂದ ಸುರಿದ ಮಳೆಗೆ ತುಂಬಿಕೊಂಡಿದೆ. ಬರೇ... ಸರಕಾರದಿಂದ ಇನ್ನೂ ಸಿಕ್ಕಿಲ್ಲ ವಿಶೇಷ ಪ್ಯಾಕೇಜ್: ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವರ್ಯಾರು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೊನಾ ಹೊಡೆತಕ್ಕೆ ಇಡಿ ರಾಜ್ಯವೇ ತಲ್ಲಣಗೊಂಡಿದೆ. ಇಂಥ ಪರಿಸ್ಥಿತಿಯ ಖಾಸಗಿ ಶಾಲಾ ಶಿಕ್ಷಕ ಬದುಕು ಬೀದಿಗೆ ಬಂದಿದೆ. ನಾವು ಗುರುವೇ ದೇವರು ಎಂದು ನಂಬುತ್ತೇವೆ. ಅಂತಹ ಗುರುಗಳು... ಬ್ಯಾಂಕ್ ಸೇವಾ ಅವಧಿ ಬೆಳಗ್ಗೆ 8ರಿಂದ 11ರ ವರೆಗೆ ಜಾರಿಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು(reporterkarnataka news): ಕೋವಿಡ್ 2ನೇ ಅಲೆಯನ್ನು ತಡೆಗಟ್ಟಲು ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್ ಡೌನ್ ಸಂದರ್ಭದಲ್ಲಿ ಬ್ಯಾಂಕ್ ಗ್ರಾಹಕ ವ್ಯವಹಾರದ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಬೆಳಗ್ಗೆ 11 ಗಂಟೆ ವರೆಗೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ... ವಿದ್ಯುತ್ ತಂತಿ ತಗುಲಿ ಕಳೆದ ವರ್ಷ ವೃತಪಟ್ಟ ಇಸಾಕ್ ಕುಟುಂಬಕ್ಕೆ ಕೊನೆಗೂ ಹೆಸ್ಕಾಂನಿಂದ 5 ಲಕ್ಷ ಪರಿಹಾರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದ ವರ್ಷ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಕೃಷಿ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ ಪಟ್ಟ ಇಸಾಕ್ ಇಮಾಮ ಕೋಲೂರ್ ಅವರ ಕುಟುಂಬಕ್ಕೆ ಹೆಸ್ಕಾಂ ಇಲಾಖೆಯಿಂದ 5 ಲಕ್ಷ ರೂ. ... ತುಳು ಉಪನ್ಯಾಸ ಮಾಲಿಕೆಗೆ ಒಂದು ವರ್ಷ: ವರ್ಚುವಲ್ ವೇದಿಕೆಯಲ್ಲಿ ಇಂದು 52ನೇ ವಿಶೇಷ ಸಂಚಿಕೆ ಮಂಗಳೂರು(reporterkarnataka news): ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಜಂಟಿ ಆಶ್ರಯದಲ್ಲಿ ಪ್ರತಿ ಶನಿವಾರ ನಡೆಯುತ್ತಿರುವ ತುಳು ಉಪನ್ಯಾಸ ಮಾಲಿಕೆ ಒಂದು ವರ್ಷ ಪೂರೈಸುತ್ತಿದೆ. ನಿರಂತರ 51ವಾರಗಳ ಕ... ಅಪ್ಪಟ ಕನ್ನಡತಿ, ಗೌರಿಬಿದನೂರಿನ ಶಿಲ್ಪಾ ಪ್ರಭಾಕರ್ ತಮಿಳುನಾಡು ಮುಖ್ಯಮಂತ್ರಿಯ ವಿಶೇಷ ಅಧಿಕಾರಿ ಚಿಕ್ಕಬಳ್ಳಾಪುರ(reporterkarnataka news): ಕಾವೇರಿ ವಿಷಯದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೆ ಯಾವಾಗಲೂ ಮನಸ್ತಾಪ ಇದ್ದದ್ದೇ. ಈ ವಿಷಯ ಬಿಟ್ಟರೆ ಕನ್ನಡಿಗರು ಮತ್ತು ತಮಿಳರು ಅನ್ಯೋನ್ಯವಾಗಿಯೇ ಬದುಕು ಸಾಗಿಸುತ್ತಿದ್ದಾರೆ. ಇದೀಗ ಅಚ್ಚರಿಯ ವಿಷಯವೆಂದರೆ ತಮಿಳುನಾಡು ಮುಖ್ಯಮಂತ್ರಿಯವರ ವಿಶೇಷ ಅಧಿಕಾರಿ... « Previous Page 1 2 3 4 5 6 … 25 Next Page » ಜಾಹೀರಾತು