10:48 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಸವಿತಾ ಸಮಾಜಕ್ಕೆ ನೆರವಾಗಲು ಮುಂದಾದ ಎವಿಎಂ ಫೌಂಡೇಶನ್ : ಎಲ್ಲೆಡೆ ಅಪಾರ ಜನ ಮೆಚ್ಚುಗೆ 

02/06/2021, 06:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಎ. ವಿ. ಎಂ. ಫೌಂಡೇಶನ್  ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ದೇವದುರ್ಗ ದ  ಸುಮಾರು 100 ಮಂದಿ ಸವಿತಾ ಸಮಾಜದವರಿಗೆ ಪಿಪಿ ಕಿಟ್, ಸ್ಯಾನಿಟೈಸರ್ , ಮಾಸ್ಕ್ ಹಾಗೂ ಆಹಾರ- ಪದಾರ್ಥಗಳನ್ನು ಕಾಂಗ್ರೇಸ್ ಮುಖಂಡರು ಹಾಗೂ ಆರ್ ಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಜಶೇಖರ್ ನಾಯಕ್ ವಿತರಣೆ ಮಾಡಿದರು.

ಈಗಾಗಲೇ ಮಂಗಳಮುಖಿಯರು ಸೇರಿದಂತೆ ರಾಯಚೂರು ಜಿಲ್ಲೆಯ ಬಡವರ ಕೂಲಿ ಕಾರ್ಮಿಕರು, ಸಂಕಷ್ಟದಲ್ಲಿರುವವರಿಗೆ ಈ ಫೌಂಡೇಶನ್ ಸಹಾಯ ಮಾಡುತ್ತಾ ಬಂದಿದೆ. ಅಲ್ಲದೆ ಶ್ರೀದೇವಿ ನಾಯಕ್ ಕ್ ತಮ್ಮದೇ ಕೊಡುಗೆ ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಶೇಖರ್ ಪಾಟೀಲ್,  ಶ್ರೀದೇವಿ ನಾಯಕ್ ಹಾಗೂ ಅಭಿಮಾನಿಗಳ ಬಳಗದವರು,  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ  ಶ್ರೀದೇವಿ ನಾಯಕ್, ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ಭೀಮಣ್ಣ ಶಾಖೆ ಹಾಗೂ ವಿಶ್ವರಾದ್ಯ ನಾಯಕ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು