2:16 PM Thursday28 - March 2024
ಬ್ರೇಕಿಂಗ್ ನ್ಯೂಸ್
ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ… ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9… ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ… ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ… ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ… ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್… ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ… ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ… ಅಂಬೇಡ್ಕರ್ ವೃತ್ತ ಹೆಸರಿಡಲು ಕೈಗೊಂಡ ನಿರ್ಣಯದ ಪ್ರತಿ ಪಾಲಿಕೆಯಲ್ಲಿ ಇಲ್ಲವಂತೆ: ದಲಿತ ಮುಖಂಡರ…

ಇತ್ತೀಚಿನ ಸುದ್ದಿ

ಸರಿಪಲ್ಲ; ಮನೆಗೆ ನುಗ್ಗಿ ತಲವಾರ ಝಳಪಿಸಿ ಮಹಿಳೆ ಕೊಲೆ ಬೆದರಿಕೆ: 7 ಮಂದಿ ಆರೋಪಿಗಳ ಬಂಧನ, ಬೈಕ್ ವಶ

03/06/2021, 14:00

ಮಂಗಳೂರು(reporterkarnataka news): ಶಕ್ತಿನಗರ ಬಳಿಯ ಸರಿಪಲ್ಲದಲ್ಲಿ ಮನೆಯೊಂದಕ್ಕೆ ನುಗ್ಗಿ ತಲವಾರ ಝಳಪಿಸಿ ಮಹಿಳೆಗೆ ಕೊಲೆ ಬೆದರಿಕೆಯೊಡ್ಡಿದ ಆರೋಪದಡಿ 7 ಮಂದಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ರಂಜಿತ್ ( 28) , ಅವಿನಾಶ್ (23), ಪ್ರಜ್ವಲ್ (24), ದಿಕ್ಷಿತ್ (21), ಹೇಮಂತ್ (19), ಧನುಷ್ (19) ಹಾಗೂ ಯತಿರಾಜ್ (23) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಮಾರಕಾಸ್ತ್ರ ಹಾಗೂ ದ್ವಿಚಕ್ರ ವಾಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 30ರಂದು ರಾತ್ರಿ 8 ಗಂಟೆಗೆ ಸರಿಪಲ್ಲದ ವೀಣಾ ಎಂಬವರ ಮನೆಗೆ ನುಗ್ಗಿ ತಲವಾರ ಝಳಪಿಸಿ, ಅವಾಚ್ಯ ಶಬ್ದಗಳಿಂದ ಬೈದು ದಾಂಧಲೆ ಎಬ್ಬಿಸಿದ್ದರು ಎಂದು ದೂರು ನೀಡಲಾಗಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು