4:50 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವ ಮಗುವಿಗೆ ಕಾಂಗ್ರೆಸ್ ನಾಯಕ ಮಿಥುನ್ ರೈ ಸಹಾಯ ಹಸ್ತ

04/06/2021, 07:54

ಮೂಡುಬಿದಿರೆ(reporterkarnataka news) : ಪುತ್ತಿಗೆ ಗ್ರಾಮದ ಸಬ್ ಸ್ಟೇಷನ್ ಬಳಿಯ ಶೇಕ್ ಮುಬೀನ್ ಮತ್ತು ಸಲ್ಮಾ ಬಾನು ಅವರ 8 ವರ್ಷದ ಮಗು ಮಹಮ್ಮದ್ ಸರೋಶ್ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದು , ಅದರ ಚಿಕಿತ್ಸೆಯ ನಂತರ ಮಗುವಿನ ದೈಹಿಕ ಬೆಳವಣಿಗೆ ಕುಂಠಿತವಾಗಿದ್ದು, ಮಗುವಿನ ಮುಂದಿನ ಬೆಳವಣಿಗೆಗೆ 12 ತಿಂಗಳ ಕಾಲ 15,000 ರೂಪಾಯಿ ಮೌಲ್ಯದ ಇಂಜೆಕ್ಷನ್ ನೀಡುವಂತೆ ವೈದ್ಯರು ಸೂಚಿಸಿದ್ದು ಬಡಕುಟುಂಬ ಬಹಳಷ್ಟು ಸಂಕಷ್ಟಕ್ಕೀಡಾಗಿತ್ತು. ಇದನ್ನು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರ ಗಮನಕ್ಕೆ ಸ್ಥಳೀಯ ನಾಯಕರು ತಂದಿದ್ದು ಅವರು ಆ ಮಗುವಿಗೆ 15,000 ಮೌಲ್ಯದ ಇಂಜೆಕ್ಷನ್ ಆ ಮಗುವಿನ ಮನೆಗೆ ತಂದುಕೊಟ್ಟಿದ್ದು ಮಗುವಿನ ಮುಂದಿನ ಚಿಕಿತ್ಸೆಗೆ ನೆರವಾಗುವ ಭರವಸೆಯನ್ನು ನೀಡಿ ಮಗುವಿನ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ,  ವಲೇರಿಯನ್ ಸಿಕ್ವೇರಾ , ರಾಜೇಶ್ ಕಡಲಕೆರೆ , ಚಂದ್ರಹಾಸ್  ಸನಿಲ್ , ಜಯಕುಮಾರ್ ಶೆಟ್ಟಿ , ವಾಸುದೇವ ನಾಯಕ್ , ನಿತಿನ್ ಬೆಳುವಾಯಿ,  ಮಹಮ್ಮದ್ ಶರೀಫ್ , ಸುದೀಶ್ ಪುತ್ತಿಗೆ  , ಲತೀಫ್ ,  ಶಬೀರ್ , ಪುರುಷೋತ್ತಮ್ ನಾಯಕ್ , ಸುರೇಶ್ ಕೋಟ್ಯಾನ್ , ಸುಂದರ ಸಿ. ಪೂಜಾರಿ , ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು