12:32 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ನಡೆದಾಡುವ ದೇವರು’ ಎಂದೇ ಖ್ಯಾತರಾದ ಊಟಕನೂರ್ ಸಂಸ್ಥಾನ ಮಠದ ಸ್ವಾಮೀಜಿ ನಾಗಪ್ಪ ತಾತ ಇನ್ನಿಲ್ಲ

06/06/2021, 23:10

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಗೌಡನಬಾವಿ ಊಟಕನೂರ್ ಸಂಸ್ಥಾನ ಮಠದ ಕೇಂದ್ರ ಹಿರಿಯ ಸ್ವಾಮೀಜಿ ಗೌಡನಬಾವಿ ನಾಗಪ್ಪ ತಾತ ಭಾನುವಾರ ಲಿಂಗೈಕ್ಯರಾದರು.

ಅವರು ಹಲವಾರು ಕ್ಷೇತ್ರದಲ್ಲಿ ಹೆಸರು ಮಾಡಿದವರು. ಆಂಧ್ರ ಹಾಗೂ ಕರ್ನಾಟಕದಿಂದ ಭಕ್ತರ ಸಂಪರ್ಕ ಹೊಂದಿದವರು ಅವರಿಗೆ

ಕೆಲದಿನಗಳಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಯಿಂದ ರಾಯಚೂರು ನವೋದಯ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಳು ಭಾನುವಾರ ನಿಧನರಾದರು.

ನಾಳೆ ಸ್ವಗ್ರಾಮ ಗೌಡನಬಾವಿಯಲ್ಲಿ ಮಧ್ಯಾಹ್ನ 2:00 ಅಂತ್ಯಕ್ರಿಯೆ ನಡೆಯಲಿದೆಯೆಂದು ಉಟಕನೂರು ಮರಿ ಬಸವಲಿಂಗ ಶಿವಾಚಾರ್ಯರು ಪತ್ರಿಕಾ ಪ್ರಕಟಣೆಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು