8:12 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ನೀ ಸದಾ ನನ್ನವನು’: ಪತಿಯ ನೆನಪು ಹಂಚಿಕೊಂಡು ನಟಿ ಮೇಘನಾ; ಇಂದು ಚಿರು ಪ್ರಥಮ ಪುಣ್ಯತಿಥಿ

07/06/2021, 09:14

ಕೃಷ್ಣಪ್ರಿಯಾ ನೆಲಮಂಗಲ ಬೆಂಗಳೂರು

info.reporterkarnataka@gmail.com

‘ನೀ ಸದಾ ನನ್ನವನು’ ಪತಿ ಜತೆಗಿನ ಫೋಟೋ ಹಂಚಿಕೊಂಡಿರುವ ನಟಿ ಮೇಘನಾ ರಾಜ್ ನೀಡಿರುವ ಸಂದೇಶ ಇದು. ಮಗನ ನೆನಪಿನಲ್ಲಿ ಸರ್ಕಾರದ ಕುಟುಂಬ ಸಂದೇಶ ಹಂಚಿಕೊಂಡು ಬೆನ್ನಲ್ಲೇ ಮೇಘನಾರ ಭಾವುಕ ಸಂದೇಶ ಹೊರಬಿದ್ದಿದೆ.

ನಟ, ಯುವ ಹೃದಯಗಳ ಸಾಮ್ರಾಟ ಚಿರಂಜೀವಿ ಸರ್ಜಾ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ತುಂಬುತ್ತಿದೆ.  ಚಿರು ಮೊದಲ ಪುಣ್ಯತಿಥಿ ಇಂದು ನಡೆಯಲಿದೆ. 

ಚಿರಂಜೀವಿ ಸರ್ಕಾರದ ಅವರು 2020 ರ ಜೂನ್ 7 ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಆರೋಗ್ಯವಾಗಿ ಮನೆಯಲ್ಲಿದ್ದ ಚಿರು, ದೀಢೀರ್ ಹೃದಯಾಘಾತಕ್ಕೆ ಒಳಗಾಗಿ ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಕನ್ನಡ ಚಿತ್ರರಂಗವನ್ನು ಕಣ್ಣೀರ ಕಡಲಿನಲ್ಲಿ ಮುಳುಗಿಸಿತ್ತು. 

ಗರ್ಭೀಣಿಯಾಗಿದ್ದ ಮೇಘನಾ ರಾಜ್ ಅಕ್ಟೋಬರ್ ನಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದರು.

ಚಿರು ಎಲ್ಲೂ ಹೋಗಿಲ್ಲ. ಮಗನ ರೂಪದಲ್ಲಿ ನನ್ನೊಂದಿಗೆ ಇದ್ದಾರೆ. ಅವರ ಕನಸಿನಂತೆ ಜ್ಯೂನಿಯರ್ ಚಿರುವನ್ನು ಬೆಳೆಸುತ್ತೇನೆ ಎಂದು ಮಗನ ತೊಟ್ಟಿಲ ಶಾಸ್ತ್ರದ ವೇಳೆ ಭಾವುಕರಾಗಿ ಮಾಧ್ಯಮಗಳ ಜೊತೆ ಮೇಘನಾ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು