6:41 AM Saturday27 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 3 ಹಂತಗಳಲ್ಲಿ ಅನ್ ಲಾಕ್ ?: 2ನೇ ಹಂತದಲ್ಲಿ ಬಸ್ , ಕ್ಯಾಬ್, ಆಟೋ ಸಂಚಾರಕ್ಕೆ ಅವಕಾಶ ?

07/06/2021, 09:19

ಬೆಂಗಳೂರು(reporterkarnataka news): ರಾಜ್ಯ ಜೂನ್ 14ಕ್ಕೆ ಮುನ್ನವೇ ಅನ್ ಲಾಕ್ ಆಗುವ ಎಲ್ಲ ಸಾಧ್ಯತೆಗಳಿದ್ದು, ಹಂತ ಹಂತವಾಗಿ ಈ ಪ್ರಕ್ರಿಯೆ ನಡೆಯಲಿದೆ. ಹಾಗಾದರೆ ಯಾವ ರೀತಿಯಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂಬುವುದನ್ನು ನೋಡೋಣ.

ಮೊದಲ ಹಂತದಲ್ಲಿ ದಿನಸಿ ಅಂಗಡಿ, ಕೈಗಾರಿಕೆಗಳು, ಗಾರ್ಮೆಂಟ್ಸ್, ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಹೋಟೆಲ್, ಆಟೋ, ಕ್ಯಾಬ್,  ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಮೂರನೇ ಹಂತದಲ್ಲಿ ಬಾರ್ ರೆಸ್ಟೋರೆಂಟ್, ಕ್ಲಬ್‍ಗೆ ಶೇ.50ರಷ್ಟು ಸೀಟುನೊಂದಿಗೆ ಶುರು ಮಾಡಲು ಅವಕಾಶ ದೊರಕಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರಲ್ಲಿ ಶೇ.3, ರಾಜ್ಯದಲ್ಲಿ ಶೇ.6ಕ್ಕೆ ಪಾಸಿಟಿವಿಟಿ ಇಳಿದರೆ ಅನ್‍ಲಾಕ್ ಆಗಲಿದೆ. ಸದ್ಯ ಬೆಂಗಳೂರಿನಲ್ಲಿ ಶೇ.4.96, ಕೆಲ ಜಿಲ್ಲೆಗಳಲ್ಲಿ ಶೇ.39ರಷ್ಟು ಪಾಸಿಟಿವಿಟಿ ರೇಟ್ ಇದೆ. ಕೆಲವೇ ದಿನಗಳಲ್ಲಿ ಪಾಸಿಟಿವಿಟಿ ರೇಟ್ ಮತ್ತಷ್ಟು ಇಳಿಯುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು