ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಆಗಸ್ಟ್ 28, 29 ಮತ್ತು 30ರಂದು ಸಿಇಟಿ ಪರೀಕ್ಷೆ: ವಿಜ್ಞಾನ ಪದವಿ ಪ್ರವೇಶಕ್ಕೂ ಇದೇ ಮಾನದಂಡ ? !
08/06/2021, 17:36
ಬೆಂಗಳೂರು(reporterkarnataka news): ರಾಜ್ಯದ ಸುಮಾರು 500ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಕೆಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಆಗಸ್ಟ್ 28, 29 ಮತ್ತು 30ರಂದು ನಡೆಯಲಿದೆ.
ಆಗಸ್ಟ್ 28 – ಜೀವಶಾಸ್ತ್ರ, ಗಣಿತ, ಆಗಸ್ಟ್ 29 – ಭೌತಶಾಸ್ತ್ರ, ರಸಾಯನಶಾಸ್ತ್ರ, ಆಗಸ್ಟ್ 30 – ಗಡಿನಾಡು, ಹೊರನಾಡು ಕನ್ನಡಿಗರಿಗೆ ನಡೆಯಲಿದೆ.
ವಿಜ್ಞಾನ ವಿಭಾಗದ ಪದವಿ ಪ್ರವೇಶವನ್ನು ಸಿಇಟಿ ಮುಖಾಂತರವೇ ನಿರ್ಧರಿಸುವ ಚಿಂತನೆ ಸರಕಾರಕ್ಕಿದೆ.