8:23 PM Saturday20 - April 2024
ಬ್ರೇಕಿಂಗ್ ನ್ಯೂಸ್
91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ… ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್…

ಇತ್ತೀಚಿನ ಸುದ್ದಿ

ಕಾಡಸಿದ್ದೇಶ್ವರ ಮಠದಲ್ಲಿ ಸಿದ್ಧಪಡಿಸಿದ ಕೊರೊನಾ ಇಮ್ಯುನಿಟಿ ಬೂಸ್ಟರ್ ಗೆ ಚಾಲನೆ

09/06/2021, 15:20

ಸಿಂಧನೂರು(reporterkarnataka news): ಮಹಾರಾಷ್ಟ್ರ ಕನೇರಿಯ ಶ್ರೀಕ್ಷೇತ್ರ ಸಿದ್ದಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ನೇತೃತ್ವದಲ್ಲಿ ಮಠದಿಂದ ಕೊರೊನಾ ತಡೆಗೆ ಸಿದ್ಧಪಡಿಸಿದ ಇಮ್ಯುನಿಟ ಬೂಸ್ಟರ್ ಔಷಧವನ್ನು ಸಿಂಧನೂರು ತಾಲೂಕಿನಾದ್ಯಂತ ಉಚಿತವಾಗಿ ನೀಡುವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹಂಪನ ಗೌಡ ಬಾದರ್ಲಿ ಚಾಲನೆ ನೀಡಿದರು.

ರೌಡಕುಂದಾ ಗ್ರಾಮದಲ್ಲಿ ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗದಿಂದ ವಿತರಣಾ ಕಾರ್ಯಕ್ರಮ ಆರಂಭಿಸಲಾಯಿತು.

ಈ ಸಂದರ್ಭದಲ್ಲಿ ವೆಂಕಟಗಿರಿ ಕ್ಯಾಂಪ್ ನ ಶ್ರೀ ಸಿದ್ದರಾಮೇಶ್ವರ ಶರಣರು, ರೌಡಕುಂದಾ ಸಂಸ್ಥಾನ ಮಠದ ಶ್ರೀ ಶಿವಯೋಗಿ ದೇವರು, ಜಿಪಂ ಸದಸ್ಯ ಬಸವರಾಜ ಹಿರೇಗೌಡ್ರು,ಗ್ರಾಪಂ ಸದಸ್ಯ ಮಹಾಂತೇಶ ಹಿರೇಗೌಡ್ರು, ಲಿಂಗಪ್ಪ ದಡೇಸೂಗೂರು, ಜಾಫರ್ ಅಲಿ ಜಾಗಿರ್ದಾರ್,

ಅನಿಲ್ ಕುಮಾರ್ ವೈ., ಹಂಪನಗೌಡ ಅಭಿಮಾನಿಗಳು, ಕಾರ್ಯಕರ್ತರು ಸೇರಿದಂತೆ ಇತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು