4:00 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ರಸ್ತೆಗೆ ಕುಸಿದು ಬಿದ್ದ ಬೋಳೂರು ಸ್ಮಶಾನ ಆವರಣ ಗೋಡೆ: ತಕ್ಷಣ ತೆರವುಗೊಳಿಸಿದ ಕಾರ್ಪೊರೇಟರ್ ಜಗದೀಶ ಶೆಟ್ಟಿ

14/06/2021, 07:21

ಮಂಗಳೂರು(reporterkarnataka news): ಬೋಳೂರು ಸ್ಮಶಾನದ ಆವರಣ ಗೋಡೆ ಇಂದು ಮುಂಜಾನೆ  ಕುಸಿದು ಬಿದ್ದಿದ್ದು, ರಸ್ತೆಗೆ ಅವಶೇಷಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.


ತಕ್ಷಣ ಸ್ಥಳೀಯ ಕಾರ್ಪೊರೇಟರ್ ಜಗದೀಶ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯ ನಡೆಸಿದರು.

ಆವರಣ ಗೋಡೆಯ ಅವಶೇಷ ರಸ್ತೆಗೆ ಬಿದ್ದಿರುವುದರಿಂದ ತೆರವು ಕಾರ್ಯಾಚರಣೆ ಸ್ವಲ್ಪ ವಿಳಂಬವಾಗುತ್ತಿದ್ದರೂ ಆಂಬುಲೆನ್ಸ್ ಸೇರಿದಂತೆ ಇತರ ವಾಹನಗಳ ಓಡಾಟ ಕಷ್ಟ ಸಾಧ್ಯವಾಗುತ್ತಿತ್ತು. ಆದರೆ ತಕ್ಷಣ ಸ್ಪಂದಿಸಿದ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ತೆರವು ಕಾರ್ಯಾಚರಣೆ ನಡೆಸಿದರು.

ನಿದ್ದೆಗಣ್ಣಿನಲ್ಲಿದ್ದ ಕಾರ್ಮಿಕರು, ಸಾಮಾಜಿಕ ಕಾರ್ಯಕರ್ತರು ಜಗದೀಶ ಶೆಟ್ಟಿ ಅವರೊಂದಿಗೆ ಕೈಜೋಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು