10:53 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ:300 ವರ್ಷ ಪುರಾತನ ದೈವದ ವಿಗ್ರಹ ಪತ್ತೆ

17/06/2021, 16:11

ಮಂಗಳೂರು(reporterkarnataka news): ಗುರುಪುರ ಮಾಣಿಬೆಟ್ಟು ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನಿಧ್ಯದಲ್ಲಿ ಉತ್ಖನನ ನಡೆಸುವಾಗ ಸುಮಾರು 300 ವರ್ಷಗಳಷ್ಟು ಹಳೆಯ ದೈವದ ವಿಗ್ರಹಗಳು ಹಾಗೂ ಇತರ ಪರಿಕರಗಳು ಪತ್ತೆಯಾಗಿವೆ.

ಪಂಜುರ್ಲಿ ದೈವದ ಮೂರ್ತಿ, ಖಡ್ಸಲೆ, ದೈವದ ಕಲ್ಲು, ಘಂಟೆಮಣಿ, ಸುತ್ತಿಗೆ, ತಂದೇಲ್ ದೀಪ ಮುಂತಾದ ಪರಿಕರಗಳು ಪತ್ತೆಯಾಗಿವೆ. ಇವೆಲ್ಲವೂ ಕಂಚು, ಹಿತ್ತಾಳೆ ಹಾಗೂ ಪಂಚಲೋಹದಿಂದ ಮಾಡಿದ್ದಾಗಿದೆ.

ತಾಂಬೂಲ ಪ್ರಶ್ನೆಯ ವೇಳೆ ದೈವದ ವಿಗ್ರಹ ಮತ್ತು ಇತರ ಪರಿಕರಗಳು ಇರುವ ಬಗ್ಗೆ ಸೂಚನೆ ದೊರಕಿತ್ತು. ಆ ಹಿನ್ನೆಲೆಯಲ್ಲಿ ಉತ್ಖನನ ಕೆಲಸ ಆರಂಭಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು