5:51 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್ ಲಾಕ್; ಬೆಂಗಳೂರಿನಲ್ಲಿ ಬಸ್, ಮೆಟ್ರೋಗೆ ಅವಕಾಶ

19/06/2021, 19:49

 

ಬೆಂಗಳೂರು(reporterkarnataka news): ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್ ಆಗಲಿದೆ.

ಬೆಂಗಳೂರಿನಲ್ಲಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ ಶೇ. 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮೆಟ್ರೋ ರೈಲು ಕೂಡ ಓಡಾಟ ನಡೆಸಲಿದೆ. ಆಟೋರಿಕ್ಷಾ, ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ.

ಎಲ್ಲ ಅಗತ್ಯ ವಸ್ತುಗಳ ಅಂಗಡಿಗಳು ತೆರೆದುಕೊಳ್ಳಿದೆ. ಆಭರಣದಂಗಡಿ, ಮೊಬೈಲ್ ಅಂಗಡಿ, ಸೆಲೂನ್ ಗೆ ಅವಕಾಶ ಕಲ್ಪಿಸಲಾಗಿದೆ. ಬಾರ್ ಗಳಲ್ಲಿ ಪಾರ್ಸೆಲ್ ಗೆ ಅನುಮತಿ ನೀಡಲಾಗಿದೆ. ಥಿಯೇಟರ್ ಗಳಿಗೆ ಅವಕಾಶ ನೀಡಲಾಗಿಲ್ಲ. ಹಾಗೆ ರಾತ್ರಿ 7ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು