12:56 PM Tuesday19 - March 2024
ಬ್ರೇಕಿಂಗ್ ನ್ಯೂಸ್
ಲೋಕಸಭಾ ಚುಣಾವಣೆ: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ ದೇವರಮನೆಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ… ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5… ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26… ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್… ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ… ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ… ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಇತ್ತೀಚಿನ ಸುದ್ದಿ

ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ 

20/06/2021, 19:22

ಮಂಗಳೂರು(reporterkarnataka news): ವಂಚನೆ ತಪ್ಪಿಸಲು ಹಾಗೂ ನಾಗರಿಕ ಸಮಾಜ ರಕ್ಷಿಸಲು, ಸ್ಕಿಲ್ ಗೇಮ್ಸ್ ನಿಯಂತ್ರಿಸಲು ಮುಂದಾಗಿರುವ ಕುರಿತು ಟಿಒಆರ್‍ಎಫ್‍ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಸಮೀರ್ ಬಾರ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

290 ಕೋಟಿ ರೂ.ಗಳ ಹವಾಲಾ ಹಾಗೂ ಹಣದ ದುರುಪಯೋಗದ ಹಗರಣ ಪತ್ತೆ ಮಾಡುವಲ್ಲಿ ಕರ್ನಾಟಕದ ಸಿಐಡಿಯ ಇತ್ತೀಚಿಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಿದೆ. 

ಕರ್ನಾಟಕ ಪೊಲೀಸರು ಬಿಡುಗಡೆ ಮಾಡಿದ ಮಾಹಿತಿಯ ಅನ್ವಯ ಈ ಹಗರಣವು ಜನರಿಗೆ ಮೋಸಗೊಳಿಸಲು ವಂಚನೆಯ ಹೂಡಿಕೆ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಆನ್‍ಲೈನ್ ಗೇಮ್ ಇತ್ಯಾದಿ ಮಾರ್ಗಗಳನ್ನು ಕಂಡುಕೊಂಡಿದ್ದರು. ಇದಕ್ಕೆ ಚೀನಾದ ಸಂಪರ್ಕವೂ ಇದೆ ಎನ್ನಲಾಗಿದೆ. ಆನ್‍ಲೈನ್ ಸ್ಕಿಲ್ ಗೇಮಿಂಗ್ ವಲಯವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ  ಅಗತ್ಯವನ್ನು ಎತ್ತಿ ತೋರಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು