3:31 PM Tuesday19 - March 2024
ಬ್ರೇಕಿಂಗ್ ನ್ಯೂಸ್
ಲೋಕಸಭಾ ಚುಣಾವಣೆ: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ ದೇವರಮನೆಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ… ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5… ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26… ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್… ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ… ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ… ಮಂಗಳೂರು: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅಮಾನತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು

21/06/2021, 07:30

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ.

ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ್ಲಿ 61 ಲಕ್ಷ ರೂಪಾಯಿವರೆಗೆ ಹಣ ನೀಡಿ ಸುಮಾರು 39,14,461 ನೀಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಈ ಮುಂಚೆ ಈತ ಕ್ಯಾಶ್ಯು ಫ್ಯಾಕ್ಟರಿಯ ಮಾಲಕ ಪ್ರಶಾಂತ್ ಅವರಿಗೆ ನಂಬಿಕೆ ಬರುವಂತೆ ಜಯಮಹಾದೇವ್ ಟ್ರೇಡಿಂಗ್ ಕಂಪೆನಿಯ ಹೆಸರಿನಲ್ಲಿ 26,86,574/- ವ್ಯವಹಾರ ನಡೆಸಿ ಹಣ ಪಾವತಿಸಿ ನಂಬಿಕೆ ಹುಟ್ಟಿಸಿದ್ದಾನೆ. ಇದೀಗ ಬರೊಬ್ಬರಿ 39,14,461 ಪಂಗನಾಮ ಹಾಕಿ ಪರಾರಿಯಾಗಿದ್ದು, ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು