1:16 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ. ವಂಚನೆ: ದೂರು ದಾಖಲು

21/06/2021, 07:30

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಕರ್ಜೆಯ ಶ್ರೀ ಶಾಯಾ ಕ್ಯಾಶ್ಯುಸ್ ಸಂಸ್ಥೆಗೆ ಗುಜರಾತಿನ ವ್ಯಾಪರಿಯೊಬ್ಬರು ಸುಮಾರು 39,14,461 ರೂಪಾಯಿ ವಂಚಿಸಿದ ಪ್ರಕರಣ ನಡೆದಿದೆ.

ಗುಜರಾತಿನ ವ್ಯಾಪಾರಿ ವಚನ ರಾಮ್ ಹಾಜ ರಾಮ್ ಚೌಧುರಿ ಸುಮಾರು 99,95,604 ಮೌಲ್ಯದ ಗೇರು ಬೀಜ ಪಡೆದು ಅದರಲ್ಲಿ 61 ಲಕ್ಷ ರೂಪಾಯಿವರೆಗೆ ಹಣ ನೀಡಿ ಸುಮಾರು 39,14,461 ನೀಡದೆ ವಂಚಿಸಿದ್ದಾರೆ ಎಂದು ದೂರು ನೀಡಲಾಗಿದೆ.

ಈ ಮುಂಚೆ ಈತ ಕ್ಯಾಶ್ಯು ಫ್ಯಾಕ್ಟರಿಯ ಮಾಲಕ ಪ್ರಶಾಂತ್ ಅವರಿಗೆ ನಂಬಿಕೆ ಬರುವಂತೆ ಜಯಮಹಾದೇವ್ ಟ್ರೇಡಿಂಗ್ ಕಂಪೆನಿಯ ಹೆಸರಿನಲ್ಲಿ 26,86,574/- ವ್ಯವಹಾರ ನಡೆಸಿ ಹಣ ಪಾವತಿಸಿ ನಂಬಿಕೆ ಹುಟ್ಟಿಸಿದ್ದಾನೆ. ಇದೀಗ ಬರೊಬ್ಬರಿ 39,14,461 ಪಂಗನಾಮ ಹಾಕಿ ಪರಾರಿಯಾಗಿದ್ದು, ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು