12:20 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ… ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ…

ಇತ್ತೀಚಿನ ಸುದ್ದಿ

ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ.

22/06/2021, 09:12

ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ  ಚಿಮಿನಿ, ದೊಂದಿ, ಲಾಟೀನು ಪ್ರದರ್ಶನ, ಪ್ರತಿಭಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯಿತು. 


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.

ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ವಿವಿಧೆಡೆಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು