4:26 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಮಸ್ಕಿ: ದೇವಾಂಗ ಸಮಾಜದಿಂದ ನೂತನ ಶಾಸಕ ಬಸನಗೌಡ ತುರ್ವಿಹಾಳರಿಗೆ ಸನ್ಮಾನ  

22/06/2021, 09:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಗರದ ಕಲ್ಲುಗುಡಿ ದೇವಸ್ಥಾನದಲ್ಲಿ ದೇವಾಂಗ ಸಮಾಜದ ವತಿಯಿಂದ ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರನ್ನು ಸನ್ಮಾನಿಸಿ ಗೌರವಿಸಿದರು. 

ವೇದಿಕೆಯನ್ನು ಉದ್ದೇಶ ಮಾತನಾಡಿದ ತುರ್ವಿಹಾಳ್, ನಿಮ್ಮ ಯಾವುದೇ ಕೆಲಸಕ್ಕೆ ನಾನು ಬದ್ಧ ಆಗಿರುತ್ತೇನೆ. ನಿಮ್ಮ ಆಶೀರ್ವಾದದಿಂದ ನಾನು ಇಂದು ಕ್ಷೇತ್ರದ ನಿಮ್ಮ ಸೇವೆ ಮಾಡಲು ಅವಕಾಶ ಸಿಕ್ಕಿದೆ. ನಿಮ್ಮ ಸಕಲ ಕಾರ್ಯಕ್ಕೆ ನಾನು ಸಹಕರಿಸುತ್ತೇನೆ ಎಂದು ಹೇಳಿದರು.

ಈ‌ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌. ಶ್ರೀಶೈಲಪ್ಪ ಬ್ಯಾಳಿ. ದೇವಾಂಗ ಸಮಾಜದ ಹಿರಿಯ ಮುಖಂಡರಾದ ಶಿವಶಂಕ್ರಪ್ಪ ಹಳ್ಳಿ, ಅಮರಪ್ಪ ಕೊಪ್ಪರದ,ಗುರುಲಿಂಗಪ್ಪ ಉಳ್ಳಿ, ಮಂಜುನಾಥ ಬಿಜ್ಜಳ,ಅಮರೇಶ ವಜ್ರದ, ಚೌಡಯ್ಯ, ಆನಂದ ವಿರುಪೂರ, ಕೃಷ್ಣ ಶ್ರೀ ಶಂಕ್ರಪ್ಪ ವಿಟ್ಟಪ್ಪ ಜೋಗಿನ್, ಯುವ ಮುಖಂಡರು ಡಿ.ಚಿಗರಿ‌,bಅಮರೇಗೌಡ ಕಡಬೂರು. ಹಾಗೂ ದೇವಾಂಗ ಸಮಾಜದ ಮುಖಂಡರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು