2:08 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್ ಕಮಿಷನರ್

22/06/2021, 19:43

ಮಂಗಳೂರು(reporterkarnataka news): ನಗರದಲ್ಲಿ ಸೆಮಿ ಲಾಕ್ ಡೌನ್ ಜಾರಿಗೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಭಾರಿ ವಾಹನ ದಟ್ಟಣೆ ಹೆಚ್ಚಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಸ್ವತಃ
ಫೀಲ್ಡಿಗಿಳಿದರು.


ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತಾಟಕ್ಕೆ ಬಂದವರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸಲಾಯಿತು. ಸ್ವತಃ ಪೊಲೀಸ್ ಕಮಿಷನರ್ ಅವರೇ ಮಾಸ್ಕ್ ಅಗತ್ಯವನ್ನು ಮನದಟ್ಟು ಮಾಡಿದರು. ಸಂಶಯಾಸ್ಪದ ವಾಹನಗಳನ್ನು ನಿಲ್ಲಿಸಿ ಆರ್ ಸಿ, ಡಿಎಲ್, ಇನ್ಸೂರೆನ್ಸ್ ತಪಾಸಣೆ ಮಾಡಿದರು. ಟಿಂಟ್ ಹಾಕಿದ ಕಾರುಗಳನ್ನು ನಿಲ್ಲಿಸಿ ಟಿಂಟ್ ತೆಗೆದು ದಂಡ ವಿಧಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು