5:39 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಗುಂಡಿ ಮುಚ್ಚುತ್ತಿದ್ದರೂ ಸಸಿ ಇನ್ನೂ ಬಂದಿಲ್ಲ; ಹಸುರಿನ ಹೆಸರಿನಲ್ಲಿ ಲಕ್ಷಾಂತರ ರೂ. ಅಪವ್ಯಯ

26/06/2021, 17:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗ

info.reporterkarnataka@gmail.com

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಸ್ಕಿ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆದು ಹಲವಾರು ದಿನಗಳು ಕಳೆದರು ಸಸಿಗಳನ್ನು ನಾಟಿ ಮಾಡದೇ ತೆಗೆದು ಗುಂಡಿಗಳು ಮುಚ್ಚಿ ಹೋಗುತ್ತಿವೆ.

ಸರ್ಕಾರದ ಬೊಕ್ಕಸಕ್ಕೆ ಇದರಿಂದ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ? ಸರ್ಕಾರ ಸಂಕಷ್ಟದ ಸಮಯದಲ್ಲಿ ಹೀಗೆ ಆದರೂ ದೇಶದ ಅಭಿವೃದ್ಧಿಯಲ್ಲಿ ಕುಂಠಿತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗನೆ ಸಸಿಗಳನ್ನು ನಾಟಿ ಮಾಡಲು ವ್ಯವಸ್ಥೆ ಮಾಡಬೇಕೆಂದು  ರೈತ ಪ್ರೇಮಿ ಯಮನೂರ್ ನಾಯಕ್ ಒತ್ತಾಯಿಸಿದ್ದಾರೆ.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯಡಿ ಮಸ್ಕಿ ಕ್ಷೇತ್ರದ ತಿಡಿಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆಯಲಾಗಿತ್ತು. ಆದರೆ ಸಸಿಗಳನ್ನು ತಂದು ನಾಟಿ ಮಾಡಿಲ್ಲ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ?

ಇತ್ತೀಚಿನ ಸುದ್ದಿ

ಜಾಹೀರಾತು