11:11 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಕೇರಳದಿಂದ ಮತ್ತೆ ಹಾರಲಿದೆ ದುಬೈಗೆ ವಿಮಾನ: ಜುಲೈ 7ರಿಂದ ಸಂಚಾರ: ಲಸಿಕೆ ಹಾಕಿದವರಿಗೆ ಮಾತ್ರ ಯಾನ

27/06/2021, 18:07

ತಿರುವನಂತಪುರಂ(reporterkarnataka news): ಕೋವಿಡ್‌ ಎರಡನೇ ಅಲೆ ಅರ್ಭಟ ಕಡಿಮೆಯಾದ ಹಿನ್ನೆಲೆಯಲ್ಲಿ ಕೇರಳದಿಂದ ದುಬೈಗೆ ಮತ್ತೆ ವಿಮಾನ ಹಾರಾಟ ಶುರುವಾಗಲಿದೆ. ಜು.7ರಿಂದ ಹಾರಾಟ ಆರಂಭಗೊಳ್ಳಲಿದೆ.

ಫ್ಲೈ ದುಬೈ ಮತ್ತು ಎಮಿರೇಟ್ಸ್‌ ಏರ್‌ ಲೈನ್ಸ್‌ ಸಂಸ್ಥೆಗಳು ಈ ವಿಷಯ ಪ್ರಕಟಿಸಿದೆ.ಸೇವೆಗಳ ಪುನಾರಂಭಕ್ಕೆ ಸಂಬಂಧಿಸಿ ನಾಗರಿಕ ವಿಮಾನಯಾನ ಪ್ರಾಧಿಕಾರದಿಂದ ಒಪ್ಪಿಗೆ ಸಿಕ್ಕಿದೆ. ಆ ಪ್ರಕಾರ, ಜು.3ರಿಂದ ಹೈದರಾಬಾದ್‌ ನಿಂದ ಮತ್ತು ಜು.7ರಿಂದ ಕೇರಳದಿಂದ ವಿಮಾನಗಳು ದುಬೈಗೆ ಸಂಚರಿಸಲಿವೆ.

ಕೋವಿಡ್‌ ಲಸಿಕೆಯ ಎರಡು ಡೋಸ್‌ ಗಳನ್ನೂ ಪಡೆದವರು ಮಾತ್ರ ಗಲ್ಫ್‌ ರಾಷ್ಟ್ರಕ್ಕೆ ಪ್ರಯಾಣಿಸಬಹುದು ಎಂದು ಯುಎಇ ಷರತ್ತು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು