10:29 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನಲ್ಲಿ ಕೋವಿಡ್  ಲಸಿಕೆ ಅಭಿಯಾನಕ್ಕೆ  ಚಾಲನೆ; 600 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್

30/06/2021, 22:34

ಮಂಗಳೂರು (reporterkarnataka): ದ.ಕ. ಜಿಲ್ಲಾಡಳಿತ ಹಾಗೂ ರಾ.ಸೇ.ಯೋ ಸಹಭಾಗಿತ್ವದಲ್ಲಿ ಉಚಿತ ಲಸಿಕಾ  ಅಭಿಯಾನವು ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳಿಗಾಗಿ  ಬುಧವಾರ ಕಾಲೇಜಿನಲ್ಲಿ ಜರುಗಿತು.

 ಬಿಜೈ ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ  ಡಾ. ಧನಶ್ರೀ  ಅಭಿಯಾನವನ್ನು ಉದ್ಘಾಟಿಸಿದರು. ಕೆನರಾ ಸಮೂಹ ಸಂಸ್ಥೆಗಳ ಖಜಾಂಜಿ ಸಿ.ಎ. ಶ್ರೀ ಎಂ. ವಾಮನ ಕಾಮತ್, ಕೆನರಾ ಕಾಲೇಜಿನ ಪ್ರಾಂಶುಪಾಲೆ ಡಾ. ಪ್ರೇಮಲತಾ ವಿ., ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಲಾ, ಕೆನರಾ ಸಮೂಹ ಸಂಸ್ಥೆಯ ಶ್ರೀ ಗುರುದತ್ತ ಭಾಗವತ್, ಐಕ್ಯೂಎಸಿ ಸಂಯೋಜಕಿ ದೇಜಮ್ಮ ಎ., ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಸೀಮಾ ಪ್ರಭು ಎಸ್.  ಮುಂತಾದವರು ಉಪಸ್ಥಿತರಿದ್ದರು. ಸುಮಾರು 600 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ೧೯ ಲಸಿಕೆ ನೀಡಲಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ನ ಘಟಕ  ಹಾಗೂ ರಾ.ಸೇ.ಯೋ ಸ್ವಯಂ ಸೇವಕರು ಅಭಿಯಾನಕ್ಕೆ  ಸಹಕಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು