8:17 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಮಸ್ಕಿಯಲ್ಲಿ ಕಾಂಗ್ರೆಸ್ ನಿಂದ ಸೈಕಲ್ ತುಳಿದು ಭಾರಿ ಪ್ರತಿಭಟನೆ

09/07/2021, 07:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೇಂದ್ರ ಸರಕಾರ ತೈಲ ಬೆಲೆಯೇರಿಕೆ ಮಾಡಿರುವುದರ ವಿರುದ್ಧ ಮಸ್ಕಿ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಮತ್ತು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ್ ಪಾಟೀಲ್ ಹನುಮೇಶ್ ಬಾಗೋಡಿ, ವೆಂಕಟ ರೆಡ್ಡಿ ಹಾಲಾಪುರ, ಮೃತ್ಯುಂಜಯ ಸ್ವಾಮಿ ಹಿರೇಮಠ, ಗೂಗೇಬಾಳ ಸೇರಿದಂತೆ ಇನ್ನಿತರ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥಾ ನಡೆಸಿದರು.

ಇಂದಿನ ದಿನಗಳಲ್ಲಿ ಬಡವರು ಜೀವನ ಮಾಡು ಬಹಳ ಕಷ್ಟ. ಅಂತಹ ಸಮಯದಲ್ಲಿ ಬಿಜೆಪಿ ಸರಕಾರ ಬಡವರ ಹೊಟ್ಟೆಯ ಮೇಲೆ ಹೊಡೆದಂತೆ ಪ್ರತಿಯೊಂದಕ್ಕೂ ದರ ಏರಿಕೆ ಮಾಡಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಜೀವನಕ್ಕಾಗಿ ಇಂಧನ ದರವನ್ನು ಕಡಿತಗೊಳಿಸಿ ಬಡವರಿಗೆ ದಾರಿದೀಪವಾಗಬೇಕು. ಅದರಂತೆ ಪೆಟ್ರೋಲ್ ಡೀಸೆಲ್ ದರವನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ‌ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್. ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ದದ್ದಲ್ ಬಸನಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು ಕೃಷ್ಣ ಚಿಗರಿ ಹಾಗೂ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು