11:01 AM Friday29 - March 2024
ಬ್ರೇಕಿಂಗ್ ನ್ಯೂಸ್
ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ… ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9… ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ… ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ… ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ… ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್… ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ… ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ… ಅಂಬೇಡ್ಕರ್ ವೃತ್ತ ಹೆಸರಿಡಲು ಕೈಗೊಂಡ ನಿರ್ಣಯದ ಪ್ರತಿ ಪಾಲಿಕೆಯಲ್ಲಿ ಇಲ್ಲವಂತೆ: ದಲಿತ ಮುಖಂಡರ…

ಇತ್ತೀಚಿನ ಸುದ್ದಿ

ಬಿಜೆಪಿ ಫೇಸ್ಬುಕ್ ಪೇಜ್: ಡಿ.ವಿ.ಸದಾನಂದ ಗೌಡ ಔಟ್; ಶೋಭಾ ಕರಂದ್ಲಾಜೆ, ಜ್ಯೋತಿರಾದಿತ್ಯ ಇನ್ 

10/07/2021, 07:44

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟದಿಂದ ಕೊಕ್ ನೀಡಲಾದ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಪಕ್ಷದ ಫೇಸ್ ಬುಕ್ ಪೇಜ್ ನಿಂದ ಡಿಲಿಟ್ ಮಾಡಲಾಗಿದೆ. ಹಾಗೆ ಹೊಸ ಮುಖಗಳ ಸೇರ್ಪಡೆಯಾಗಿದೆ.

ಸಂಪುಟದಿಂದ ಕೈಬಿಟ್ಟವರಲ್ಲಿ ಡಾ. ಹರ್ಷವರ್ಧನ ಹಾಗೂ ಜಾವ್ಡೇಕರ್ ಅವರನ್ನು ಕೂಡ ಬಿಜೆಪಿ ಪೇಸ್ ಬುಕ್ ಪೇಜ್ ನಿಂದ ಕೈಬಿಡಲಾಗಿದೆ. ಜ್ಯೋತಿರಾದಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, ಅನುಪ್ರಿಯಾ ಸಿಂಗ್ ಪಟೇಲ್ ಹಾಗೂ ವೈಷ್ಣವ್ ಅವರನ್ನು ಫೇಸ್ ಬುಕ್ ಪೇಜ್ ಗೆ ಸೇರಿಸಲಾಗಿದೆ.

ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರಿ ಬದಲಾವಣೆ ಮಾಡಿದ್ದಾರೆ. ಸಾಮಾಜಿಕ ನ್ಯಾಯ ಒದಗಿಸುವ ಪ್ರಯತ್ನ ನಡೆದಿದೆ. ಸಂಪುಟದಲ್ಲಿ ಮೀಸಲಾತಿ ಪರಿಕಲ್ಪನೆಗೆ ಭಾರಿ ಒತ್ತು ನೀಡಲಾಗಿದೆ. 77 ಮಂತ್ರಿಗಳ ಸಂಪುಟದಲ್ಲಿ 52 ಮಂತ್ರಿಗಳನ್ನು ಮೀಸಲಾತಿ ಆಧಾರದಲ್ಲಿ ನೇಮಕ ಮಾಡಲಾಗಿದೆ. ಎಸ್ ಸಿ 12, ಎಸ್ ಟಿ 8, ಹಿಂದುಳಿದ ವರ್ಗ 27 ಹಾಗೂ ಅಲ್ಪಸಂಖ್ಯಾತರ 5 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. ಸಂಪುಟದಲ್ಲಿ 11 ಮಂದಿ ಮಹಿಳೆಯರಿಗೆ ಸ್ಥಾನ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು