3:16 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಮಂಗಳ – ಶುಕ್ರ ಗ್ರಹಗಳ ಇಂದು ಸಂಯೋಗ: ಆಕಾಶದಲ್ಲಿ ನಡೆಯಲಿದೆ ಅಪರೂಪದ ಘಟನೆ

13/07/2021, 08:43

ಮಂಗಳೂರು(reporterkarnataka news): ಮಂಗಳ-ಶುಕ್ರ ಗ್ರಹಗಳು ಜು.13ರಂದು ಸನಿಹ ಬರಲಿದ್ದು, ಈ ಗ್ರಹಗಳು ಉಳಿದ ದಿನಗಳಲ್ಲಿ ದೂರ ದೂರವಿದ್ದರೂ ಆ ದಿನ ಭೂಮಿಯಿಂದ ಆಗಸವನ್ನು ನೋಡಿದಾಗ ಅವು ಸನಿಹವಿದ್ದಂತೆ ಕಾಣಲಿದೆ.

ಇದು ಖಗೋಳಾಸಕ್ತರಿಗೆ ಒಂದು ಅಪರೂಪದ ಅವಕಾಶವಾಗಿದೆ.
ಗ್ರಹಗಳನ್ನು ಬರಿಗಣ್ಣಿನಿಂದ, ದುರ್ಬೀನಿನಿಂದ ಅಥವಾ ದೂರದರ್ಶಕದಿಂದ ನೋಡಬಹುದು. ಮೋಡವಿರದ ಶುಭ್ರ ಆಕಾಶವಿದ್ದರೆ ಜುಲೈ 13 ರ ರಾತ್ರಿ ಸುಮಾರು 7.20 ಗಂಟೆಗೆ ಪಶ್ಚಿಮ ಮತ್ತು ವಾಯುವ್ಯ ದಿಕ್ಕಿನ ನಡುವೆ ನೋಡಿದಾಗ ಮಂಗಳ ಶುಕ್ರ ಸಂಯೋಗದೊಂದಿಗೆ ಬಾಲಚಂದ್ರ ಮತ್ತು ಮಖಾ ನಕ್ಷತ್ರ ಕಾಣಬಹುದಾಗಿದ್ದು, ನಂತರದ ದಿನಗಳಲ್ಲಿ ಈ ಗ್ರಹಗಳು ದೂರವಾಗುವುದನ್ನು ಸಹ ಕಾಣಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು