5:39 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಬೇರೆ ಕಾಮಗಾರಿಯಲ್ಲಿ ಉಳಿಕೆ ಹಣದಲ್ಲಿ ಕಣ್ಣಗುಡ್ಡೆ ರಸ್ತೆ ನಿರ್ಮಾಣ: ಸ್ಥಳೀಯ ಕಾರ್ಪೊರೇಟರ್ ಹೇಳಿಕೆ

17/07/2021, 20:44

ಮಂಗಳೂರು(reporterkarnataka news): ಕಣ್ಣಗುಡ್ಡೆ ರಸ್ತೆ ನಿರ್ಮಾಣಕ್ಕೆ ಮಂಗಳೂರು ಮಹಾನಗರಪಾಲಿಕೆಯಿಂದ ಯಾವುದೇ ಬಜೆಟ್ ಅನುಮೋದನೆಯಾಗಿಲ್ಲ. ಬೇರೆ ಕಾಮಗಾರಿಯಲ್ಲಿ ಉಳಿಕೆಯಾದ ಹಣವನ್ನು ಬಳಸಿ ರಸ್ತೆ ಡಾಮರು ಮಾಡಲಾಗಿದೆ ಎಂದು ಅಳಪೆ ಉತ್ತರ ವಾರ್ಡ್ ನಂ 51 ಕಾರ್ಪೊರೇಟರ್ ರೂಪಶ್ರೀ ಹೇಳಿದ್ದಾರೆ.,

ಕಾಮಗಾರಿ ಅಂದಾಜು 10 ಲಕ್ಷ ರೂ. ವೆಚ್ಚ ಬೇಕಾಗಿದ್ದು, ಪಾಲಿಕೆಯಿಂದ ಯಾವುದೇ ಅನುಮೋದನೆ ಕೇಳಿಲ್ಲ ಎಂದು ರೂಪಶ್ರೀ ಸ್ಪಷ್ಟಪಡಿಸಿದ್ದಾರೆ.

ರಿಪೋರ್ಟರ್ ಕರ್ನಾಟಕ ‘ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು!’ ಶೀರ್ಷಿಕೆಯಲ್ಲಿ ವರದಿ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು