5:57 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರವೇಶ ಪತ್ರ: ಮಾಹಿತಿಗೆ ಸಹಾಯವಾಣಿ ಸಂಪರ್ಕಿಸಿ

18/07/2021, 10:10

ಮಂಗಳೂರು(reporterkarnataka news): ೨೦೨೧ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜುಲೈ ೧೯ ಮತ್ತು ೨೨ ರಂದು ಜಿಲ್ಲೆಯ ೧೭೯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ೩೨,೬೫೭ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಆಯಾ ಶಾಲಾ ಲಾಗಿನ್‌ನಲ್ಲಿ ಲಭ್ಯವಿದ್ದು ಶಾಲಾ ಮುಖ್ಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರಗಳನ್ನು ವಿತರಿಸಲಾಗಿದೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಪ್ರೌಢಶಾಲೆಗಳು ಪ್ರವೇಶಪತ್ರವನ್ನು ಸಕಾಲದಲ್ಲಿ ವಿತರಿಸದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಡಳಿತ ಉಪನಿರ್ದೇಶಕರ ಮೊ.ಸಂ:  ೯೪೪೮೯೯೯೩೩೭, ಜಿಲ್ಲಾ ಎಸ್‌ಎಸ್‌ಎಲ್‌ಸಿ  ನೋಡಲ್ ಅಧಿಕಾರಿ ಮೊ.ಸಂ: ೭೮೯೨೭೫೮೪೯೮, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ:  ೯೪೮೦೬೯೫೧೫೬,  ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ   ಮೊ.ಸಂ:  ೯೪೮೦೬೯೫೧೫೭, ಮಂಗಳೂರು ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: ೯೪೮೦೬೯೫೧೫೮, ಮಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: ೯೪೮೦೬೯೫೧೫೯, ಮೂಡಬಿದ್ರೆ ಕ್ಷೇತ್ರ ಶಿಕ್ಷಣಾಧಿಕಾರಿ  ಮೊ.ಸಂ: ೯೪೮೦೬೯೫೧೬೦, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಮೊ.ಸಂ: ೯೪೮೦೬೯೫೧೬೧, ಸುಳ್ಯ    ಕ್ಷೇತ್ರ ಶಿಕ್ಷಣಾಧಿಕಾರಿ    ಮೊ.ಸಂ: ೯೪೮೦೬೯೫೧೬೨ ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಆಡಳಿತ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು