9:54 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಕೃಷ್ಣಾಪುರ: ಈದ್ಗಾ ಮಸೀದಿ ಮುಖ್ಯ ದ್ವಾರ ನಿರ್ಮಾಣ ಶಂಕುಸ್ಥಾಪನೆ, ವನಮಹೋತ್ಸವಕ್ಕೆ ಚಾಲನೆ

21/07/2021, 21:04

ಸುರತ್ಕಲ್(reporterkarnataka news); ತ್ಯಾಗ, ಬಲಿದಾನದ ಸಂಕೇತವಾದ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ ಅಂಗವಾಗಿ ಬದ್ರಿಯಾ ಜುಮ್ಮಾ ಮಸೀದಿ ಕೃಷ್ಣಾಪುರ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ತು ಸದಸ್ಯ ಬಿ.ಎಂ. ಫಾರೂಕ್ ಅವರ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೃಷ್ಣಾಪುರ ಈದ್ಗಾ ಮಸೀದಿಯ ಮುಖ್ಯ ದ್ವಾರದ  ಶಂಕು ಸ್ಥಾಪನೆಯು ಬುಧವಾರ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಬಿ.ಎ. ಫಾರೂಕ್ ಅವರು ಶಂಕು ಸ್ಥಾಪನೆ ನೆರವೇರಿಸಿದರು‌. ಈ ಸಂದರ್ಭದಲ್ಲಿ ಕೃಷ್ಣಾಪುರ ಸಂಯುಕ್ತ ಜಮಾದ್ ನ ಅಲ್ ಹಾಜಿ ಇಬ್ರಾಹಿ೦ ಮುಸ್ಲಿಯಾರ್, ಕೃಷ್ಣಾಪುರ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಜಲೀಲ್ ಬದ್ರಿಯಾ,ಚೊಕ್ಕಬೆಟ್ಟು ಎಂ. ಜೆ. ಎಂ. ಖತೀಬರು ಅಝೀಝ್ ಧಾರ್ಮಿ, ಬದ್ರಿಯಾ ಜುಮ್ಮಾ ಮಸೀದಿ ಖತೀಬರು ಮೌಲಾನ ಉಮ್ಮರ್ ಫಾರೂಕ್ ಸಖಾಫಿ, ಮಾಜಿ ಶಾಸಕ ಡಾ. ಬಿ.ಎ . ಮೊಹಿಯುದ್ದೀನ್ ಬಾವಾ,ಶಂಶದ್ ಅಬೂಬಕ್ಕರ್,ಕೃಷ್ಣಾಪುರ ಈದ್ಗಾ ಮಸೀದಿ ಅಧ್ಯಕ್ಷ ಕೆ.ಎಚ್.ಅಹಮದ್


ಅಹಮ್ಮದ್, ಬದ್ರಿಯ ಜುಮ್ಮಾ ಮಸೀದಿ ಕಾರ್ಯದರ್ಶಿ ಎಸ್. ಎಮ್. ಹಮೀದ್,ಉದ್ಯಮಿ ಬಿ ಎಸ್ ಇಸ್ಮಾಯಿಲ್ ಹಾಗೂ ಕೃಷ್ಣಾಪುರ ಬದ್ರಿಯಾ ಮಸೀದಿ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಸ್ಲಿ೦ ಭಾಂದವವರು 
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು