8:34 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ

29/07/2021, 19:10

ಅಂಕೋಲಾ(ReporterKarnataka.com)

ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.

ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗುತ್ತದೆ. ತಜ್ಞರ ತಂಡ ಕಳುಹಿಸಿ ಅಧ್ಯಯನ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಗಂಗಾವಳಿ ಕಲ್ಲೇಶ್ವರ ಸೆತುವೆಯ ಹಾನಿ ಪರಿಶೀಲನೆ ಬಳಿಕ ಅಂಕೋಲಾ ಶಿರೂರು ನೆರೆ ಪಿಡೀತ ಪ್ರದೇಶವನ್ನು ಭೇಟಿ ನೀಡಿ ಅಲ್ಲಿಯ ಕಾಳಜಿ ಕೇಂದ್ರಕ್ಕೆ ಭೇಟಿ ನಿಡಿದರು. ಅಲ್ಲಿಯ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದಾರೆ. ಗಂಗಾವಳಿ ನೆರೆ ಹಾವಳಿಯಿಂದ ಬಹಳಷ್ಟು ಹಾನಿ ಉಂಟಾಗಿದೆ. ಕೃಷಿ, ಮನೆ, ಸಾರ್ವಜನಿಕರ ಆಸ್ತಿ ಹಾನಿಗೊಳಗಾಗಿದ್ದು ಪರಿವಾರಕ್ಕೆ ಎನ್ ಡಿ ಆರ್ ಎಫ್ ಬಳಿ ಹಣ ಅಭಾವವಿದೆ ಜಿಲ್ಲಾಡಳಿತ ಬಳಿ ಹಣವಿದೆ. ಸರಕಾರವು ನೆರವು ನಿಡಿ ಎಲ್ಲಾ ಸಂತ್ತಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು