3:31 AM Tuesday23 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

Good News| ಕಡೆಗೂ ಮರವೂರು ಹಳೆ ಸೇತುವೆ ಸಂಚಾರಕ್ಕೆ ಅಸ್ತು, ಘನ ವಾಹನಗಳ ಸಂಚಾರಕ್ಕೂ ಗ್ರೀನ್ ಸಿಗ್ನಲ್

30/07/2021, 15:47

ಮಂಗಳೂರು(reporterkarnataka.com)
ಚಿತ್ರಗಳು : ಪ್ರಸಾದ್ ಕೊಳಂಬೆ
ಮಂಗಳೂರು ನಗರದ ಪ್ರಮುಖ ಸಂಪರ್ಕ ಕೊಂಡಿ ನವೀಕೃತ ಮರವೂರು ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ನಡೆಯಿತು.


ಶಾಸಕ ಉಮಾನಾಥ ಕೋಟ್ಯಾನ್, ಮುಗ್ರೋಡಿ ಕನ್ಸ್ಟ್ರಕ್ಷನ್ ಮಾಲೀಕ ಮುಗ್ರೋಡಿ ಸುಧಾಕರ್ ಶೆಟ್ಟಿ, ಸ್ಥಳೀಯ ಮುಖಂಡರು ಹಾಗೂ ಎಂಜಿನಿಯರ್‌ಗಳು ಕಾಯಿ ಒಡೆದು ಸೇತುವೆ ಸಂಚಾರಕ್ಕೆ ಚಾಲನೆ ನೀಡಿದರು.


ಬಳಿಕ ಮಾತಾಡಿದ ಶಾಸಕ ಉಮಾನಾಥ ಕೋಟ್ಯಾನ್, ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಘನ ವಾಹನಗಳಿಗೂ ಸೇತುವೆ ಸಂಚಾರಕ್ಕೆ ಯೋಗ್ಯವಾಗಿದೆ, ನೂತನ ಸೇತುವೆ ನಿರ್ಮಾಣದ ವರೆಗೂ ಇದರ ಕಾರ್ಯ ಧಕ್ಷತೆ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು