1:15 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಸೃಷ್ಟಿ ಕಲಾ ವಿದ್ಯಾಲಯದಲ್ಲಿ ಯಕ್ಷೋತ್ಸವ: ಸುಬ್ರಹ್ಮಣ್ಯ ಧಾರೇಶ್ವರ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ…

ಇತ್ತೀಚಿನ ಸುದ್ದಿ

ಮ್ಯಾದರಾಳ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ: ಶಾಸಕ ತುರುವಿಹಾಳರಿಂದ ಬೋರ್ ವೆಲ್ ಕೊಡುಗೆ

02/08/2021, 09:08

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದ ಮಸ್ಕಿ ತಾಲೂಕಿನ ಮ್ಯಾದರಾಳ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೂತನ ಶಾಸಕ ಬಸವನ ಗೌಡ ತುರುವಿಹಾಳ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಗ್ರಾಮದಲ್ಲಿ ಬೋರ್ ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ.

ಮ್ಯಾದರಾಳದ ಗ್ರಾಮಸ್ಥರು ಕುಡಿಯಲು ಸರಿಯಾದ ನೀರಿನ ವ್ಯವಸ್ಥೆ ಇಲ್ಲದೆ ಹಲವು ವರ್ಷಗಳಿಂದ ತತ್ತರಿಸಿ ಹೋಗಿದ್ದರು. ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಾಕಷ್ಟು ಸಲ ಮನವಿ ಮಾಡಿದ್ದರು. ಆದರೂ ವಾರದಲ್ಲಿ 2 ಅಥವಾ 4 ಬಾರಿ ಮಾತ್ರ ನೀರು ಬರುತ್ತಿದ್ದವು. ಆದರೆ ಇದನ್ನು

ಅರಿತ ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಅವರು ಆ ಗ್ರಾಮಕ್ಕೆ ಸಾರ್ವಜನಿಕರಿಗಾಗಿ ಬೋರ್ವೆಲ್ ಹಾಕಿಸಿದ್ದಾರೆ. 3 ಇಂಚು ನೀರು ಬಂದಿದೆ. ಗ್ರಾಮದ ಜನರು ಖುಷಿ ಹರ್ಷ ವ್ಯಕ್ತಪಡಿಸಿದ್ದಾರೆ. ಎಷ್ಟೋ ವರ್ಷದ ಕನಸು ಈಗ ನನಸಾಗೋ ಭಾಗ್ಯ ನಮ್ಮ ಗ್ರಾಮಕ್ಕೆ ಬಂದಿದೆ. 

ನೂತನ ಶಾಸಕ ಬಸನಗೌಡ ತುರುವಿಹಾಳ ಹಾಗೂ ಸಹೋದರ ಸಿದ್ದನಗೌಡ ಅಭಿಮಾನಿಗಳು,

ಸಣ್ಣ ಹನುಮನಗೌಡ, ಅಂಬರೀಶ್ ದೇವರಮನೆ, ವೆಂಕಣ್ಣ ಕಳಮಳ್ಳಿ, ನರಸನಗೌಡ, ಹನುಮಣ್ಣ ವಾಟರ್ ಮ್ಯಾನ್, ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರಿ ವೆಂಕನಗೌಡ ದೇವರು ಮನೆ ಇನ್ನಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು