9:14 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ

04/08/2021, 18:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಶಿಕ್ಷಣ ಸಂಘಟನೆ  ಪ್ರಧಾನ ಕಾರ್ಯದರ್ಶಿ ಡಿ.
ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ಪತ್ರ ಸಲ್ಲಿಸಿದರು. 

29ರಂದು ರಾತ್ರಿ 9:00 ಶಿಕ್ಷಣ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ  4 ಮಂದಿ ಅಪರಿಚಿತ  ವ್ಯಕ್ತಿಗಳು ಹಲ್ಲೆ ಮಾಡಿ ಘಟನೆ ಅತ್ಯಂತ ಖಂಡನೀಯ. ಸಮಾಜದ ಸರ್ವತೋಮುಖ ಬೆಳವಣಿಗೆ ಅಂದರೆ ಅಭಿವೃದ್ಧಿ ಆಗಬೇಕಾದರೆ ಶೈಕ್ಷಣಿಕವಾಗಿ ಪ್ರಗತಿಯಾದಾಗ ಮಾತ್ರ ಈ ನಾಡು ಪ್ರಗತಿ ಹೊಂದಲು ಸಾಧ್ಯ. ಈ  ಹಿನ್ನೆಲೆಯಲ್ಲಿ ಈ ನಾಡಿನ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ಹಗಲಿರುಳು ಶ್ರಮಿಸುತ್ತಿರುವ ಬ್ಲಾಸಮ್ ಶಾಲೆಯ ಮುಖ್ಯಸ್ಥರು ಹಾಗೂ ಕ್ಯಾಮ್ಸ್ ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆಯ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿ. ಶಿವಕುಮಾರ್ ಅವರಿಗೆ ಸೂಕ್ತ ಭದ್ರತೆಯನ್ನು ನೀಡಿ ಮುಂದೆ ಇತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ವೈದ್ಯಾಧಿಕಾರಿಗಳಿಗೆ ನೀಡಿರುವ ಭದ್ರತೆಯಂಥ ನಮ್ಮ ರಾಜ್ಯದ ಕಾಶಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಭದ್ರತೆಯನ್ನು ಒದಗಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ ಎಂದು ಶಿಕ್ಷಕರು ಮಲ್ಲಿಕಾರ್ಜುನ್ ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಮಲ್ಲಿಕಾರ್ಜುನ್ ಹರವಿ ಸಿದ್ದರಾಮಯ್ಯ ಗಟ್ಟಿ ಮಠ, ಮಲ್ಲಿಕಾರ್ಜುನ ಹಿರೇಮಠ, ಶರಣಬಸವ, ವೆಂಕಟೇಶ್ವರ, ವೀರೇಶ್ ಬಾಲಾಜಿ ಸಿಂಗ್, ಶರಣೆಗೌಡ ಗದ್ದಿ, ಮಂಜುನಾಥ್ ಸ್ವಾಮಿ ಸೇರಿದಂತೆ ಇನ್ನಿತರ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು