9:26 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಂಜೇಶ್ವರ ಮದನಂತೇಶ್ವರ ದೇವಸ್ಥಾನ ನಾಗರ ಪಂಚಮಿ ಉತ್ಸವ: ಸಾರ್ವಜನಿಕರಿಗೆ ಅವಕಾಶವಿಲ್ಲ; ಸೇವೆ ಸಲ್ಲಿಸುವವರು ದೇಗುಲ ಸಂಪರ್ಕಿಸಿ

05/08/2021, 20:21

ಚಿತ್ರ : ಪೈ ಮಂಜೇಶ್ವರ
ಮಂಜೇಶ್ವರ(reporterkarnataka.com): ಮಂಜೇಶ್ವರ ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನಾಗರಪಂಚಮಿ ಉತ್ಸವವು ಈ ವರ್ಷ ಆಗಸ್ಟ್ 13ರಂದು ನಡೆಯಲಿದ್ದು, ಸಾರ್ವಜನಿಕರು ಭಾಗವಹಿಸುವ ಅವಕಾಶವಿರುವುದಿಲ್ಲ.

ಈ ಬಾರಿಯ ನಾಗರಪಂಚಮಿ ಉತ್ಸವವು ಇದೇ ಬರುವ 13ರಂದು ಶುಕ್ರವಾರ ನಡೆಯಲಿರುವುದು. ಕೋವಿಡ್ ಮಹಾಮಾರಿ ಹೆಚ್ಚಾಗಿರುವುದರಿಂದ ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿರುವುದಿಲ್ಲ. ಸೇವೆ ಮಾಡಲು ಇಚ್ಚಿಸುವ ಭಗವದ್ಭಕ್ತರು ದೇಗುಲದ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಿ ಸೇವೆ ಸಲ್ಲಿಸಬಹುದು. ಸೇವಾ ಪ್ರಸಾದವನ್ನು ಅಂಚೆಯ ಮೂಲಕ ತಮಗೆ ತಲುಪಿಸಲಾಗುವುದು.

ಸೇವೆಗಳ ವಿವರ: ನಾಗಪೂಜೆ, ವಾಸುಕಿ ಪೂಜೆ ,ಪಂಚಾಮೃತ ಅಭಿಷೇಕ ,ನಂದಾದೀಪ,ಸಂಪರ್ಕಿಸಲು ದೂರವಾಣಿ ಸಂಖ್ಯೆ 974 667 7710

ಇತ್ತೀಚಿನ ಸುದ್ದಿ

ಜಾಹೀರಾತು