6:13 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಸಹೋದ್ಯೋಗಿ ಯುವತಿಗೆ ಪಿಜ್ಜಾ ಹಟ್​​ ಮೆನೇಜರ್ ನಿಂದ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್

05/08/2021, 10:18

ಬೆಂಗಳೂರು(reporterkarnataka news): ಪ್ರೀತಿ ನಿವೇದನೆಯನ್ನು ನಿರಾಕರಿಸಿದಳು ಎಂದು ಸಿಟ್ಟುಗೊಂಡ ಮೇನೇಜರ್ ವೊಬ್ಬ ತನ್ನ ಮಹಿಳಾ ಸಹೋದ್ಯೋಗಿಯ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪಿಜ್ಜಾ ಹಟ್​​ ಮೆನೇಜರ್ ಹಲವು ದಿನಗಳಿಂದ​ ಸಂತ್ರಸ್ತೆಯನ್ನು ಪ್ರೀತಿ ಮಾಡುವಂತೆ ಪೀಡಿಸುತ್ತಿದ್ದ.ಯುವತಿ ಇದನ್ನು ಪ್ರತಿಬಾರಿಯೂ 

ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಮೆನೇಜರ್ ಆಕೆಯ ಮೊಬೈಲ್​ ಚೆಕ್​ ಮಾಡಿ ಕಪಾಳಕ್ಕೆ ಬಾರಿಸಿದ್ದಾನೆ. ಹೊಡೆದ ರಭಸಕ್ಕೆ ಯುವತಿ ನೆಲಕ್ಕೆ ಉರುಳಿಬಿದ್ದಿದ್ದಾಳೆ.

ಸ್ಥಳದಲ್ಲಿದ್ದ ಮತ್ತೊಬ್ಬ ಸಿಬ್ಬಂದಿ ಆಕೆಯ ಸಹಾಯಕ್ಕೆ ಮುಂದಾಗಿದ್ದಾನೆ.
ಘಟನೆ ಕೆಲವು ದಿನಗಳ ಹಿಂದೆ ನಡೆದಿದ್ದರೂ ನೌಕರಿ ಕಳೆದುಕೊಳ್ಳುವ ಭಯದಿಂದ ಯುವತಿ ಪೊಲೀಸರಿಗೆ ದೂರು ನೀಡಿಲ್ಲ. ಆದರೆ ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿ ಸುದ್ದಿಯಾಗುತ್ತಿದೆ. ಪೊಲೀಸರು ಸುಮೊಟೊ ಪ್ರಕರಣ ದಾಖಲಿಸುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು