6:46 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ಅಕ್ರಮ ಪ್ರವೇಶ: ಮಂಗಳೂರಿನಲ್ಲಿ ಬಂಧಿಸಲಾದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ

06/08/2021, 09:09

ಮಂಗಳೂರು(reporterkarnataka.com): ಅಕ್ರಮ ಪ್ರವೇಶ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳನ್ನು ಕೊನೆಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲಾಗಿದೆ.

ಕೆನಡಾಕ್ಕೆ ತೆರಳುವ ಉದ್ದೇಶದಿಂದ ಭಾರತ ಗಡಿ ಪ್ರವೇಶಿಸಿದ ಶ್ರೀಲಂಕಾ ಪ್ರಜೆಗಳ ನ್ನು ಏಜೆಂಟರ ಮೂಲಕ ತಮಿಳುನಾಡಿಗೆ ಕರೆದು ತರಲಾಗಿತ್ತು. ಆ ಅವಧಿಯಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವುದರಿಂದ ಹೊರಗಿನ ವ್ಯಕ್ತಿಗಳ ತಪಾಸಣೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ  ಅವರನ್ನು ಮಂಗಳೂರಿಗೆ ಸ್ಥಳಾಂತರಿಸಲಾಯಿತು. ವಿಷಯ ಬೆಳಕಿಗೆ ಬಂದ ಬಳಿಕ ಮಂಗಳೂರು ಪೊಲೀಸರು ಅತಿಕ್ರಮಿಗಳನ್ನು ಬಂಧಿಸಿ ಜೈಲಿನಲ್ಲಿಟ್ಟಿದ್ದರು.

ಈ ನಡುವೆ ಹೆಚ್ಚಿನ ತನಿಖೆಗಾಗಿ ಮಂಗಳೂರಿಗೆ ಆಗಮಿಸಿದ ಎನ್ ಐಎಂ ತಂಡ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು