10:20 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ನಾಗಮಂಗಲ: ಸಾರ್ವಜನಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ

11/08/2021, 20:09

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಂಡು ಹಸಿರು ಪರಿಸರ ಸಂರಕ್ಷಿಸುವ ಹೊಣೆ ಪ್ರತಿಯೊಬ್ಬರಲ್ಲೂ ಮೈಗೂಡಿಸಿಕೊಳ್ಳಬೇಕೆಂದು ನೆಹರು ಯುವ ಕೇಂದ್ರದ ಸ್ವಯಂಸೇವಕಿ ಮಹಾಲಕ್ಷ್ಮಿ ಹೇಳಿದರು.

ಅವರಿಂದ ನಾಗಮಂಗಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಆವರಣದಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಸರ ಸಂರಕ್ಷಿಸುವ ಹೊಣೆ ಪ್ರತಿಯೊಬ್ಬ ನಾಗರಿಕರು ಮೈಗೂಡಿಸಿಕೊಳ್ಳಬೇಕು.ಸ್ವಚ್ಛತೆಯ ಅರಿವು ಮೂಡಿಸಿ ಪರಿಸರ ಸಂರಕ್ಷಿಸಬೇಕೆಂದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಸಸಿ ನೆಡುವ ಮುಖಾಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಮಹಾದೇವಪ್ಪನವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸ್ವಚ್ಛತಾ ಪಾಕ್ಷಿಕ ಕಾರ್ಯಕ್ರಮದ ಪ್ರತಿಜ್ಞಾ ವಿಧಿಯನ್ನು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶಿವಣ್ಣಗೌಡರು ಬೋಧಿಸಿದರು. ಶಿಕ್ಷಕರಾದ ಶಿವಣ್ಣ, ಮಂಜುನಾಥ್ , ಗಿರೀಶ್, ನಾಗರಾಜ್ ಹಾಗೂ ಅಂಗನವಾಡಿ ಕಾರ್ಯಕರ್ತರಾದ ಭವ್ಯ, ಕಮಲಮ್ಮ ಅನೇಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು