12:41 PM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಸಚಿವ ಸ್ಥಾನದ ಮೇಲೆ ನನಗೆ ಆಸೆ ಇಲ್ಲ; ಮೈತ್ರಿ ಸರಕಾರ ಪತನಗೊಳಿಸಿದ್ದು ಸಂತೋಷ ಉಂಟು ಮಾಡಿದೆ: ರಮೇಶ್ ಜಾರಕಿಹೊಳಿ

14/08/2021, 13:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಚಿವ ಸ್ಥಾನದ ಮೇಲೆ ನನಗೆ ಆಸೆಯಿಲ್ಲ. ಬಿಜೆಪಿ ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ದನಿದ್ದೇನೆ.ಮಂತ್ರಿಗಿರಿಗಿಂತಲೂ ಮೈತ್ರಿ ಸರಕಾರನ್ನು

ಪತನಗೊಳಿಸಿದ್ದು ನನಗೆ ಸಂತೋಷ ಉಂಟು ಮಾಡಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಅಥಣಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೂರರ ವಿರುದ್ಧ ಯಾವಾಗಲೂ ಷಡ್ಯಂತ್ರಗಳು ಇದ್ದೇ ಇರುತ್ತವೆ. ಅದನ್ನೆಲ್ಲ ಮೆಟ್ಟಿ ನಿಂತು ಗಟ್ಟಿಯಾಗಿದ್ದೇವೆ

ಅಥಣಿಗೆ ನಾನು ಇಲ್ಲಿನ ನೀರಾವರಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯದ ಕುರಿತು ಭೇಟಿ ನೀಡಿದ್ದೇನೆ ಹೊರತು ಬೇರೆ ಯಾವುದೇ ಉದ್ದೇಶವಿಲ್ಲ. ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸುವ ಸಂಬಂಧ ಅವಲೋಕನ ನಡೆಸಲು ಬಂದಿದ್ದೇನೆ ಎಂದರು.

ಶಾಸಕ ಮಹೇಶ್ ಕುಮಟಳ್ಳಿ ಯವರಿಂಲೇ ನಾನು ಮಂತ್ರಿಯಾದೆ. ಮುಂದಿನ ದಿನಗಳಲ್ಲಿ ಮಹೇಶ ಕುಮಟಳ್ಳಿಗೆ ಒಳ್ಳೆಯ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ಜಾರಕಿಹೊಳಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು