8:59 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ಸ್ವಾತಂತ್ರ್ಯ ಸಂಭ್ರಮ: ಪೋಲಿಸ್ ಸಿಬ್ಬಂದಿಯ ಮನೆಯಂಗಳದಲ್ಲಿಯೇ ರಾಷ್ಟ್ರ ಧ್ವಜ ಹಾರಾಟ

15/08/2021, 15:05

ಮಂಗಳೂರು(reporterkarnataka.com): ಮಂಗಳೂರು ಕದ್ರಿ ಪೋಲಿಸ್ ಠಾಣೆಯ ಸಿಬ್ಬಂದಿ ಪಡೀಲ್ ದರ್ಬಾರ್ ಗುಡ್ಡೆಯ ಕೀರ್ತಿ ಡಿ.ಕೆ ಅವರು ಈ ಬಾರಿಯೂ ಅವರ ಮನೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜರೋಹಣ ಮಾಡುವುದರ ಮೂಲಕ ದೇಶದ ಅತೀ ದೊಡ್ಡ ಹಬ್ಬವನ್ನು ಆಚರಿಸಿದರು.



ಮನೆ ಮನೆಯಲ್ಲಿಯೂ ಸ್ವಾತಂತ್ರ್ಯ ಸಂಭ್ರಮವನ್ನು ಹೀಗೆ ಆಚರಿಸಬಹುದು. ಭಾರತದ ಐಕ್ಯತೆಯ ಹಾಗೂ ದೇಶದ ಸಾರ್ವಭೌಮತ್ವದ ಪ್ರತೀಕವಾದ ದೇಶದ ಧ್ವಜ ನಮ್ಮಲ್ಲಿ ದೇಶಪ್ರೇಮವನ್ನು ಮೂಡಿಸುತ್ತದೆ. ಭಾರತೀಯತೆಯನ್ನು ಜಾಗೃತಗೊಳಿಸುತ್ತದೆ.

ಮುಂದಿನ ಪೀಳಿಗೆಗೂ ಸಂದೇಶವನ್ನು ನೀಡುವ ನಿಟ್ಟಿನಲ್ಲಿ ಈ ಕಾರ್ಯ ಮಾದರಿಯಾಗಬಹುದು

ಇತ್ತೀಚಿನ ಸುದ್ದಿ

ಜಾಹೀರಾತು