3:15 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

ಹಿಂದೂ- ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ: ಅಥಣಿ ಹಲ್ಯಾಳದಲ್ಲಿ ಹಲಗೆ ವಾದನ, ಲೇಜಿಂ ಸಂಭ್ರಮ

19/08/2021, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಸಂಭ್ರಮ ಮೇಳೈಸಿದೆ.ವಿಶೇಷತೆವೆಂದರೆ ಹಿಂದೂ-ಮುಸ್ಲಿಂ ಬೇಧವಿಲ್ಲದೆ ಎಲ್ಲರೂ ಈ ಹಬ್ಬವನ್ನು ಆಚರಿಸುತ್ತಾರೆ.ಮೊಹರಂ ಮುಸ್ಲಿಮರ ಹಬ್ಬವಾದರೂ ಯಾವುದೇ ತಾರತಮ್ಯವಿಲ್ಲದೆ ಹಿಂದುಗಳು ಸಹ ಈ ಹಬ್ಬದಲ್ಲಿ ಪಾಲ್ಗೊಳ್ಳುವುದು ಒಂದು ವಿಶೇಷವಾಗಿದೆ.


ಮೊಹರಂ ಹಬ್ಬದ ನಿಮಿತ್ತ ಗ್ರಾಮದಲ್ಲಿ ಚಿಕ್ಕಮಕ್ಕಳ ಲೆಜಿಮ್ ಕಲೆ ಹಾಗೂ ಹಲಗೆ ವಾದನ ಪ್ರಮುಖ ಮುಖ್ಯ ಕಾರ್ಯಕ್ರಮಗಳಾಗಿವೆ. ಸರಕಾರಿ ಪ್ರೌಢಶಾಲೆ ಹಲ್ಯಾಳ ಎಸ್ ಡಿಎಂಸಿ ಅಧ್ಯಕ್ಷರಾದ ರಾಜೇಸಾಬ್ ಮುಲ್ಲಾ ಅವರು ಚಿಕ್ಕಮಕ್ಕಳೊಂದಿಗೆ ಲೇಜಿಂ ಅಡಿ ಮೊಹರಂ ಹಬ್ಬದ ಸಂಭ್ರಮವನ್ನು ಸವಿದರು.


ಇದೇ ಸಂದರ್ಭದಲ್ಲಿ ಊರಿನ ಗೌಡ್ರು ಕುಮಾರ ಪಾಟೀಲ, ರಾಜೇಸಾಬ್ ಮುಲ್ಲಾ, ಮುರಗೇಶ್ ಬಿರಾದರ, ಪಿಂಟು ಮುಲ್ಲಾ, ದಸ್ತಗೀರ್ ಮುಲ್ಲಾ ಗುಡುಸಾಬ ಮುಲ್ಲಾ, ಕಲ್ಮೇಶ ಬಿರಾದರ, ಪಪ್ಪನ್ನ ಸನದಿ, ಮಹಮ್ಮದ್ ಮುಲ್ಲಾ,ಸಂಜು ಬಾಗಡಿ. ಸತ್ಯಪ್ಪ ಹರಳೆ ಮುತ್ತಣ್ಣ ಸನದಿ ಜುಬೇರ್ ಮುಲ್ಲಾ ಹಾಗೂ ಹಲ್ಯಾಳ ಸಮಸ್ತ ಗ್ರಾಮಸ್ಥರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು