4:42 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಕುಡ್ಲದ ಕುಸಲ್ದ ಎಸಲುಲು ಕಲಾವಿದರ ‘ಶಿವಸ್ವರೂಪಿ’ ಕಿರುಚಿತ್ರ ಪೋಸ್ಟರ್ ಬಿಡುಗಡೆ

19/08/2021, 11:49

ಮಂಗಳೂರು(reporterkarnataka.com): ಕುಡ್ಲದ ಕುಸಲ್ದ ಎಸಲುಲು ಕಲಾವಿದರ ಎರಡನೇ ಕಾಣಿಕೆ ಶಿವಸ್ವರೂಪಿ ಕಿರು ಚಲನಚಿತ್ರದ ಪೋಸ್ಟರ್ ಬಿಡುಗಡೆ ನಗರದ ಮುಲ್ಲಕಾಡಿನ ಅಯ್ಯಪ್ಪ ಭಜನಾ ಮಂದಿರದ ರಕ್ತೇಶ್ವರಿ ಹಾಗೂ ಗುಳಿಗ ಗುಡಿ ಸಾನಿಧ್ಯದಲ್ಲಿ ನಡೆಯಿತು. 

ದೈವ ಸಾನಿಧ್ಯದ ಅರ್ಚಕರ ಸಮ್ಮುಖದಲ್ಲಿ ಶಿವಸ್ವರೂಪಿನಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಕಿರು ಚಿತ್ರವನ್ನು ಜ್ಞಾನೇಶ್ ವಿ. ಶೆಟ್ಟಿ ಮಂಜೇಶ್ವರ ಅವರು ಕಥೆ ಬರದು ನಿರ್ದೇಶಿಸಿದ್ದಾರೆ. ರೀತು ಅವರು ಸಂಗೀತ/ ಸಂಕಲನ/ ಧ್ವನಿ ಮುದ್ರಣ ಒದಗಿಸಲಿದ್ದಾರೆ. ಓಂಶ್ರೀ ಛಾಯಾಗ್ರಹಣ ಹಾಗೂ ಅಮೀನ್ ಟೈಲರ್ ಮುಲ್ಲಕಾಡು ಪ್ರಸಾಧನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು