5:42 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಮಸ್ಕಿ: ಸತ್ಸಂಗ, ಭಜನೆ, ವಿಶೇಷ ಪೂಜೆ, ಸಾಮೂಹಿಕ ಜನಿವಾರ ಧಾರಣೆ

22/08/2021, 15:19

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಅಭಿಷೇಕ, ಹೋಮ ಮತ್ತು ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುಖದಲ್ಲಿ ನಡೆಯಿತು. 

ಬೆಳಗ್ಗೆ10 ಗಂಟೆಗೆ ಪಲ್ಲಕ್ಕಿ ಉತ್ಸವವು ಕೊರೊನಾ ಹಿನ್ನೆಲೆಯಲ್ಲಿ  ಸರಳ ರೀತಿಯಲ್ಲಿ ದೇವಸ್ಥಾನದ ಗರುಢಗಂಬವನ್ನು 5 ಬಾರಿ ಸುತ್ತುವರಿದು ಆಚರಿಸಲಾಯಿತು. ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6 ಗಂಟೆಗೆ ಅಭಿಷೇಕ ಮತ್ತು 8ಕ್ಕೆ ಹೋಮ, ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುದಲ್ಲಿ ನಡೆಯಿತು. 

ಈ ಬಾರಿ ಶರಣಪ್ಪ ಕಮ್ಮಾರ ರಾಜ್ಯ ಸತ್ಸಂಗದ ಭಜನಾ ಪ್ರಮುಖ ಹನುಮಸಾಗರ ಅವರು ಸಮಾಜದ ಮಹಿಳೆಯರಿಗೆ ಹಾಗೂ ಸುತ್ತಮುತ್ತಲಿನ ಆಸಕ್ತರಿಗೆ ಮಾರ್ಕಂಡೇಶ್ವರದಲ್ಲಿ ಭಜನೆಯನ್ನು ಹಮ್ಮಿಕೊಂಡಿದ್ದು, ದಿನಾಲು ಕಲಿಕೆ ನಡೆಯುತ್ತಿದೆ.

ಈ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ನಾಗರಾಜ ಕರ್ಲಿ, ಮಲ್ಲಯ್ಯ ಪಗಡೇಕಲ್, ಯಮನಪ್ಪ ದೇವರಡ್ಡಿ, ರಾಘವೇಂದ್ರ ಚಿನ್ನಿ, ವೀರೇಶ ಪೂಜಾರಿ, ಡಾ. ಶಂಕರ್ ಕರ್ಲಿ ಹಾಗೂ ಯುವಕರು, ಮಹಿಳೆಯರು ಮಕ್ಕಳು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು