8:55 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ

28/08/2021, 20:04

ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು.

ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ್ ಸೋಂಕಿನ ಕುರಿತು ಜಾಗ್ರತೆ ಮೂಡಿಸಿದರು. ಮಾಸ್ಕ್ ಧರಿಸದೇ  ನಿಯಮ ಮೀರಿ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ಬೈಕ್ ಸೇರಿದಂತೆ, ಇತರೆ ವಾಹನಗಳಲ್ಲಿ ತೆರಳುವವರಿಗೆ ನಿಗದಿತ ದಂಡ ವಿಧಿಸಲಾಯಿತು.ಈ ಸಂದರ್ಭದಲ್ಲಿ ಕೆಲ ನಾಗರೀಕರು ಮಾತನಾಡಿ ದಂಡ ವಿಧಿಸುವುದರೊಂದಿಗೆ, ಪಪಂ ದಂಡದ ರಸೀದಿಯೊಂದಿಗೆ ಮಾಸ್ಕ್ ವಿತರಿಸುವ ಮೂಲಕ ಜಾಗ್ರತೆ ಮೂಡಿಸಬಹುದಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಾಲ್ಮೀಕಿ ಯುವ ಮುಖಂಡ ಕಾರ್ಪೆಂಟರ್ ಮೂಗಣ್ಣ, ಪಪಂ ಸದಸ್ಯ ಶಿವಪ್ಪ ನಾಯಕ ಉಪಸ್ಥಿತರಿದ್ದರು.

ಪಪಂ ಸಿಬ್ಬಂದಿಗಳಾದ ಪೌರ ಕಾರ್ಮಿಕರಾದ ಮೇಸ್ತ್ರಿ ಪರಶುರಾಮಪ್ಪ, ರಮೇಶ, ರಾಜಾಭಕ್ಷಿ, ಮುನೀರ್, ಧನುಂಜಯ್, ಹನುಮಂತಪ್ಪ  ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು