11:27 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಮೈಸೂರು: ಸಾಮೂಹಿಕ ಅತ್ಯಾಚಾರಕ್ಕೀಡಾದ ಸಂತ್ರಸ್ತೆ ವಿದ್ಯಾರ್ಥಿನಿ ಪಾಲಕರ ಜತೆ ತವರಿಗೆ ಪ್ರಯಾಣ: ದೂರು ನೀಡಲು ನಕಾರ

28/08/2021, 12:01

ಮೈಸೂರು(reporterkarnataka.com):  ಸಾಮೂಹಿಕ ಅತ್ಯಾಚಾರ ಒಳಗಾದ ವಿದ್ಯಾರ್ಥಿನಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿ ಪಾಲಕರ ಜತೆ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಮೈಸೂರಿನ ಚಾಮುಂಡಿ ಬೆಟ್ಟ ತಪ್ಪಿಲಿನಲ್ಲಿ ಐವರು ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೀಡಾದ ಎಂಬಿಎ ವಿದ್ಯಾರ್ಥಿ ಇದುವರೆಗೆ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಿಲ್ಲ. ಆದರೆ ಪೊಲೀಸರು ವಿಷಯ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದರು.

ಇದೀಗ ಯಾರನ್ನೂ ಭೇಟಿ ಮಾಡುವುದಿಲ್ಲವೆಂದು ಹೇಳಿದ್ದ ಸಂತ್ರಸ್ತೆ ಮೈಸೂರಿನಿಂದ ಮುಂಬೈಗೆ ತೆರಳುತ್ತಿದ್ದಾರೆ. ಇನ್ನೊಂದೆಡೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಮೈಸೂರಿಗೆ ಕರೆದು ತರುತ್ತಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು 5 ಮಂದಿಯನ್ನು ತಮಿಳುನಾಡಲ್ಲಿ ವಶಕ್ಕೆ ತೆಗೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು