10:32 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ: ಅಥಣಿಯಲ್ಲಿ ಪಿಎಂ ದಿಶಾ ವಿಶೇಷ ಕಾರ್ಯಕ್ರಮ

08/09/2021, 09:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಿಎಂ ದಿಶಾ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ವ್ಯವಸ್ಥಾಪಕರಿಂದ ಅಥಣಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತಾದ ಯೋಜನೆ ಇದಾಗಿದ್ದು ಈಗಾಗಲೇ ಬೆಳಗಾವಿ ಜಿಲ್ಲೆಯಾದ್ಯಂತ ಸಂಪೂರ್ಣ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡುತ್ತಾ ಬಂದಿದೆ.

ಪಿಎಂ ದಿಶಾ ದೆಹಲಿ ವಿಭಾಗದ ವ್ಯವಸ್ಥಾಪಕರು ವಿಶ್ವಂ ತ್ಯಾಗಿ ಅಥಣಿಗೆ ಭೇಟಿ ನೀಡಿ ಪಿಎಂ ದಿಶಾ ಕುರಿತಾದ ಮಾಹಿತಿಗಳನ್ನು ನೀಡಿದರು.

ಇದೇ ವೇಳೆ ಜಿಲ್ಲಾ ವ್ಯವಸ್ಥಾಪಕ ವೀರೇಶ್ ಪುರಾಣಿಕ ಮಾತನಾಡಿ, ಪಿಎಂ ದಿಶಾ ಕಾರ್ಯಕ್ರಮವು ಗ್ರಾಮೀಣ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಿಂದ ಗ್ರಾಮೀಣ ಮಟ್ಟದಲ್ಲಿ ಬಹಳ ಜನರಿಗೆ ಅನುಕೂಲವಾಗಿದೆ. 

ಮುಂಬರುವ ದಿನಗಳಲ್ಲಿ ಸಿಎಸ್ಸಿ ಎಲ್ಲಿ ಆಧಾರ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರ ಕಾರ್ಡ್ ಆಯುಷ್ಮಾನ್ ಭಾರತ ಅಂತಹ ನೂರಾರು ಯೋಜನೆಗಳು ಪ್ರಾರಂಭವಾಗಲಿದ್ದು ಆದಷ್ಟು ಅದರ ಅನುಕೂಲಗಳನ್ನು ಪಡೆಯ ಬೇಕೆಂದರು.

ಇದೇ ಸಂದರ್ಭದಲ್ಲಿ  ಜಿಲ್ಲಾ ವ್ಯವಸ್ಥಾಪಕ ಕಿರಣ್ ಕುಮಾರ್ ಜ್ಯೋಶಿ, ಮಲ್ಲಿಕಾರ್ಜುನ್ ಗೌರೀಶ ಲೆಂಡೇ, ಸಿಕಂದರ್, ಮುಲ್ಲಾ ನಿಜಾಮ ಮುಜಾವರ್ ಹಾಗೂ ಅಥಣಿ ಕಾಗವಾಡ ರಾಯಬಾಗ ಗೋಕಾಕ್ ಮುಂತಾದ ಕಡೆಗಳಲ್ಲಿ ಸಿಎಸ್ಸಿ ವಿಎಲ್ ಈ ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು