8:36 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಂಗಳೂರಿನ ಯುವಕನಿಗೆ ಸಹಾಯ ಮಾಡುವಿರಾ? ನಿಮ್ಮ ನೆರವೇ ಬಡ ಕುಟುಂಬಕ್ಕೆ ಆಧಾರ

08/09/2021, 09:43

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ.

ತಾರಾನಾಥ ಅವರ ಚಿಕಿತ್ಸೆಗೆ ತಿಂಗಳಿಗೆ 30 ಸಾವಿರ ರೂ. ಬೇಕಾಗಿದೆ. ಇದಲ್ಲದೆ ಡಯಾಲಿಸಿಸ್ ಗೆ ತಿಂಗಳಿಗೆ 25 ಸಾವಿರ ವೆಚ್ಚ ತಗುಲುತ್ತದೆ. ತೀರಾ ಬಡತನದ ಕುಟುಂಬಕ್ಕೆ ಈ ಹೊರೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಏಳೆಂಟು ವರ್ಷಗಳಿಂದ ತಾರಾನಾಥ ಅವರ ಚಿಕಿತ್ಸೆಗೆ ಹಣ ಖರ್ಚು ಮಾಡಿದ ಕುಟುಂಬ ಇದೀಗ ತೀರಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ತಾರಾನಾಥ್ ಅವರ ಚಿಕಿತ್ಸೆಗೆ ಉದಾರಿಗಳ ನೆರವಿನ ಹಸ್ತ ಬೇಕಾಗಿದೆ. ದಾನಿಗಳು ಕೆಳಗಿನ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡುವಂತೆ ತಾರಾನಾಥ ಅವರ ತಾಯಿ ಪ್ರೇಮಾ ದೇವಾಡಿಗ ಅವರು ಕೇಳಿಕೊಂಡಿದ್ದಾರೆ

Name: Tharanath

Bank: Indian overseas Bank, Landlinks township, Derebail, konchady, Mangalore

Bank a/c no: 176901000005965

IFSC: IOBA0001769

Mobile no: 09901332773/ 09901612952

ಇತ್ತೀಚಿನ ಸುದ್ದಿ

ಜಾಹೀರಾತು