2:31 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:15

ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು