9:04 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ

11/09/2021, 21:51

ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು  ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು.

ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ರಾಜ್ಯಾಧ್ಯಕ್ಷರಾಗಿ ಶಂಕರ್ ಧರ್ಮಣ್ಣ ಕುದರಿಮೋತಿ(ಗದಗ್), ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಷಯ್ ಕುಮಾರ್ ಹೊನಕೇರಿ(ಚಿಕ್ಕಮಗಳೂರು), ಗೌರವ ಅಧ್ಯಕ್ಷರಾಗಿ ಹಿರೇಮಟ್ ಸಿ.ಎಸ್. (ಹುಬ್ಬಳ್ಳಿ) ರಾಜ್ಯ ಉಪಾಧ್ಯಕ್ಷರಾಗಿ ಎ.ಎನ್ ಕೃಷ್ಣಮೂರ್ತಿ (ದಾವಣಗೆರೆ) ರಾಜ್ಯ ಸಹಕಾರ್ಯದರ್ಶಿಯಾಗಿ ಪರಶುರಾಮ್ ಕಾಳೇರ್ (ಹಾವೇರಿ) ಖಜಾಂಚಿಯಾಗಿ ಸತ್ಯನಾರಾಯಣ ಹೆಚ್.ವಿ (ಶಿವಮೊಗ್ಗ) ಹಾಗೂ ನಿರ್ದೇಶಕರುಗಳಾಗಿ ರಾಜು(ವಿಜಯನಗರ), ತಿಪ್ಪೆಸ್ವಾಮಿ ಎಸ್.(ಚಿತ್ರದುರ್ಗ), ಶ್ರೀನಿವಾಸ ದಿವಾಕರ್( ಬಳ್ಳಾರಿ), ಕೃಷ್ಣ(ಬೆಂಗಳೂರು), ಗಿರಿಧರ್ ದಿವಟೆ(ಹುಬ್ಬಳ್ಳಿ)

ಇತ್ತೀಚಿನ ಸುದ್ದಿ

ಜಾಹೀರಾತು