12:55 PM Friday29 - March 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಕಳಲೆ ಜಾತ್ರಾ ಮಹೋತ್ಸವದಲ್ಲಿ ನಡೆದ ಅದ್ದೂರಿ ತೇರಡಿ ಉತ್ಸವ ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ… ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9… ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ… ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ… ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ… ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್… ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ… ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ

13/09/2021, 10:14

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ.

ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿಯೊಂದಿಗೆ ಸರಳವಾಗಿ ಶ್ರೀಗಣೇಶೋತ್ಸವ ಆಚರಿಸಲಾಗಿತು.

ಮಹಿಳೆಯರು ಹಾಗೂ ವೃದ್ಧರ ನೆರವಿನೊಂದಿಗೆ ಬ‍ಾಲಕರು ಸಹಜವಾಗಿ ಗಲ್ಲಿ ಗಲ್ಲಿಗಳಲ್ಲಿ ಗಣೇಶೋತ್ಸವ ಆಚರಿಸಿದ್ದಾರೆ. 

ಕೂಡ್ಲಿಗಿ ಪಟ್ಟಣದ ನಾಗರೀಕ ಹಿತರಕ್ಷಣ ವೇದಿಕೆಯಿಂದ ಪ್ರತಿಷ್ಠಾಪಿಸಿರುವ  ಶ್ರೀಗಣೇಶನನ್ನು. ಕೋವಿಡ್ ನಿಯಮದಂತೆ  ಸಾಮೂಹಿಕ ಸರಳ ಗಣೇಶೋತ್ಸವ ಆಚರಿಸಲ‍ಾಯಿತ. ನಾಗರೀಕ ಹಿತರಕ್ಷಣ ವೇದಿಕೆ ಪದಾಧಿಕಾರಿಗಳು  ಹಾಗೂ ಹಿರಿಯ ನಾಗರೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಂದ ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಬಳಿ ಪ್ರತಿಷ್ಠಾಪಿಸಲಾಗಿತ್ತು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋವಿಡ್ ನಿಯಮ ಪಾಲನೆ ಕಡ್ಡಾಯ ಜಾರಿ ಹಿನ್ನಲೆಯಲ್ಲಿ ಗಣೇಶೋತ್ಸವ ನೆಪದಲ್ಲಿ ಆಚರಿಸುವ ಡ್ಯಾನ್ಸ್ ಹಾಗೂ ಸಾಂಸ್ಕೃತಿಕ ಆಚರನೆಣೆಗಳಿಗೆ ಬ್ರೇಕ್ ಬಿದ್ದಿದೆ. ಸರಳ ಸಾಂಪ್ರದಾಯಿಕ ಮೂರು ದಿನಗಳ ಉತ್ಸವಕ್ಕೆ ತಾಲೂಕಿನೆಲ್ಲೆಡೆ ಸೆ12ರಂದು ತೆರೆಬಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು