5:32 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಸಮಾಜವೇ ತಲೆತಗ್ಗಿಸುವಂತೆ ಮಾಡಿದ ಕೃತ್ಯ : ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ದುರುಳರು

13/09/2021, 14:58

ತೆಲಂಗಾಣ

ಆರು ವರ್ಷದ ಮಗುವನ್ನೇ ಅತ್ಯಾಚಾರ ಮಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸಾಯಿದ ಬಾದ್‌ನ ಸಿಂಗರೇನಿ ಕಾಲನಿಯಲ್ಲಿ ನಡೆದಿದೆ.

ಪುಟ್ಟ ಮಗುವಿನ ಮುಗ್ಧತೆಗೂ ಕರಗದ ದುರುಳರ ವಿಕೃತ ಮನಸ್ಸು ಈ ಕೃತ್ಯವನ್ನು ಗೈದಿದೆ. ಭಾರತದಲ್ಲಿ ಸತತವಾಗಿ ಈ ರೀತಿಯ ಪ್ರಕರಣಗಳು ಪ್ರತಿದಿನವೂ ಕೇಳಿ ಬರುತ್ತಿದ್ದು, ಜನರು ಹಾಗೂ ಆಡಳಿತ ವರ್ಗದಲ್ಲಿರುವ ದುರುಳರು ದಿವ್ಯ ಮೌನವನ್ನು ವಹಿಸಿದ್ದಾರೆ.

ಎಳೆಯ ಮಗುವೊ ಇಳಿಯ ಪ್ರಾಯದ ಹೆಂಗಸೊ ಎಂದು ನೋಡದೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ದೇಶದ ಆಂತರಿಕ ಸುವ್ಯವಸ್ಥೆಯನ್ನೆ ಪ್ರಶ್ನೆ ಮಾಡುತ್ತಿದೆ.

ದೇಶದ ಯಾವುದೇ ಮುಖ್ಯವಾಹಿನಿಯಲ್ಲಿರುವ ಮಾಧ್ಯಮಗಳಲ್ಲಿ ಈ ಪ್ರಕರಣ ಸುದ್ದಿಯಾಗದೆ ಇರುವುದರಿಂದ ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು